ಮೈಸೂರು: ಸಿಟಿಜನ್ ನ್ಯೂಸ್ ಸುದ್ದಿ ವಾಹಿನಿ ಮತ್ತು ಸಿಟಿಜನ್ ಪತ್ರಿಕೆಯ ಮಾಲೀಕರು ಮತ್ತು ಸಂಪಾದಕರಾದ ರಂಜಿತ್ ರವರು ಇಂದು ದೈವಾಧೀನರಾಗಿದ್ದಾರೆ.
ಚಿಕ್ಕ ವಯಸ್ಸಿನಲ್ಲೇ ಸಾಕಷ್ಟು ಸಾಧನೆ ಮಾಡಿದ ರಂಜಿತ್, ಮಾಧ್ಯಮ ಲೋಕದಲ್ಲಿ ತನ್ನ ಸೇವೆಯನ್ನು ಮುಂದುವರೆಸಿದ್ದ. ಸಿಟಿಜನ್ ನ್ಯೂಸ್ ಸುದ್ದಿವಾಹಿನಿ ಹಾಗೂ ಸಿಟಿಜನ್ ಪತ್ರಿಕೆಯ ಮೂಲಕ ಸಮಾಜದ ಸಮಸ್ಯೆಗಳಿಗೆ ಕಣ್ಣಾಗಿ ಕೆಲಸ ಮಾಡಿದ್ದರು. ಹಲವಾರು ಸಮಸ್ಯೆಗಳಿಗೆ ಪರಿಹಾರ ಕೊಡಿಸಲು ಚಾನೆಲ್ ಮೂಲಕ ನೆರವಾಗಿದ್ದರು.
ನೇತ್ರದಾನ:
ರಂಜಿತ್, ದಿ. ಪುನೀತ್ ರಾಜ್ ಕುಮಾರ್ ಅವರ ಅಪ್ಪಟ ಅಭಿಮಾನಿಯಾಗಿದ್ದು, ಅವರಂತೆಯೇ ನೇತ್ರದಾನ ಮಾಡುವ ಮೂಲಕ ಮತ್ತೊಂದು ಜೀವಕ್ಕೆ ಬೆಳಕಾಗಿದ್ದಾರೆ.
ಇವರ ನಿಧನಕ್ಕೆ ಸವಾಲ್ ಟಿವಿ ಬಳಗ ಸಂತಾಪ ಸೂಚಿಸಿದೆ.
ಲೆಮನ್ ಜ್ಯೂಸ್ ಆರೋಗ್ಯಕ್ಕೆ ಉತ್ತಮ..!
ಜೈಲಿನಲ್ಲಿರುವವರು ಮತ ಚಲಾಯಿಸಬಹುದೇ ?
ಉದ್ಯೋಗ ಅವಕಾಶ, ಆನ್ಲೈನಲ್ಲಿ ಅರ್ಜಿ ಸಲ್ಲಿಸಿ….
ಯಾಕೆ ಮೇ 8ನ್ನ ವಿಶ್ವ ರೆಡ್ ಕ್ರಾಸ್ ದಿನ ಎಂದು ಆಚರಿಸಲಾಗುತ್ತದೆ
ಬೆಂಗಳೂರಿನಲ್ಲಿ ಭೂಕುಸಿತ
ಸುನಿತಾ ಜೊತೆ ಗಗನಕ್ಕೇರಿದ ಭಗವದ್ಗೀತೆ, ಗಣೇಶ ಮೂರ್ತಿ..!
ಮೈಸೂರಿನ ಹೆಬ್ಬಾಳ್ ಕೆರೆಯಲ್ಲಿ ಮೀನುಗಳ ಮಾರಣಹೋಮ….
ಸುಳ್ಳು ಮಾಹಿತಿಯನ್ನ ಸ್ಪಷ್ಟಪಡಿಸಿದ ಆರೋಗ್ಯ ಇಲಾಖೆ..
ಹನುಮ ಕೇಸರಿಯಾದ ಕಥೆ….
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.