ಮಂಡ್ಯ: ಪಿತೃಪಕ್ಷದ ಆಚರಣೆ ಹಿನ್ನಲೆ ಶ್ರೀರಂಗಪಟ್ಟಣಕ್ಕೆ ಭಕ್ತರ ದಂಡು ಹರಿದು ಬಂದಿದೆ.
ಕಾವೇರಿ ನದಿ ತಟದಲ್ಲಿ ಅಗಲಿದ ತಮ್ಮ ಕುಟುಂಬದವರಿಗೆ ಆಸ್ತಿಕರಿಂದ ತಿಲ ತರ್ಪಣ ನೀಡಿ, ಹೋಮ,ಪಿಂಡ ಪ್ರದಾನ ಮಾಡಿ ಶ್ರಾದ್ದ ಕಾರ್ಯ ಮಾಡಿದ್ದಾರೆ.
ಶ್ರೀರಂಗಪಟ್ಟಣದ ಸಂಗಮ, ಪಶ್ಚಿಮವಾಹಿನಿ, ಸ್ನಾನಘಟ್ಟ, ಘೋಸಾಯ್ ಘಾಟ್ ನಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ.
ಪಿತೃಪಕ್ಷದಲ್ಲಿ ಅಗಲಿದವರಿಗೆ ಪಿಂಡ ಪ್ರದಾನ ಮಾಡಿ ತಿಲತರ್ಪಣ ಅರ್ಪಿಸಿದರೆ ಕುಟುಂಬಕ್ಕೆ ಒಳಿತಾಗಲಿದೆ ಅನ್ನುವ ಪ್ರತೀತಿ ಇದೆ. ಈ ಹಿನ್ನಲೆಯಲ್ಲಿ ಸಾವಿರಾರು ಜನರಿಂದ ಶ್ರಾದ್ಧ ಕಾರ್ಯ ಮಾಡಲಾಗುತ್ತಿದೆ.
ರಾಜ್ಯವು ಸೇರಿದಂತೆ ಹೊರ ರಾಜ್ಯದ ವಿವಿಡೆದೆಯಿಂದ ಜನಸ್ತೋಮ ಆಗಮಿಸಿದೆ. ಅಗಲಿದ ತಮ್ಮ ಪೂರ್ವಜನರಿಗೆ ಪುಣ್ಯ ನದಿ ಕಾವೇರಿ ಎಳ್ಳು ನೀರು ಬಿಟ್ಟು ತಿಲತರ್ಪಣ ಅರ್ಪಣೆ ಮಾಡಲಾಗಿದ್ದು, ಹೆಚ್ಚಿನ ಜನರ ಆಗಮನದಿಂದ ಪಟ್ಟಣದಲ್ಲಿ ಸಂಚಾರ ದಟ್ಟಣೆ ಹೆಚ್ಚಳವಾಗಿದೆ. ಕಾವೇರಿ ನದಿ ತಟದ ಸಮೀಪದಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.