ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪಟಾಕಿ ನಿಷೇಧಕ್ಕೆ ಚಿಂತನೆ ಮಾಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.
ಅತ್ತಿಬೆಲೆ ಪಟಾಕಿ ಗೋದಾಮು ಅಗ್ನಿ ದುರಂತ ನಡೆದ ಸ್ಥಳಕ್ಕೆ ಇಂದು ಗೃಹ ಇಲಾಖೆ ಸಚಿವ ಪರಮೇಶ್ವರ್ ಭೇಟಿ ನೀಡಿ ಪರಿಶೀಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪರಮೇಶ್ವರ್, ಬೆಂಗಳೂರಿನಲ್ಲಿ ಹೆಚ್ಚು ಜನ ವಾಸ ಹಿನ್ನೆಲೆ, ಜೊತೆಗೆ ಇತ್ತೀಚೆಗೆ ಪಟಾಕಿ ಅವಘಡಗಳಲ್ಲಿ ಅಮಾಯಕರು ಮೃತಪಟ್ಟಿದ್ದಾರೆ. ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಪಟಾಕಿ ಬ್ಯಾನ್ಗೆ ಚಿಂತನೆ ಮಾಡಲಾಗುವುದು. ಸಾಧಕ ಬಾಧಕ ಗಮನಿಸಿ ಕನಿಷ್ಠ ಬೆಂಗಳೂರಿನಲ್ಲಿ ಪಟಾಕಿ ಬ್ಯಾನ್ ಮಾಡಲು ಚಿಂತನೆ ಎಂದು ಹೇಳಿದರು.
ಅತ್ತಿಬೆಲೆ ಪಟಾಕಿ ದುರಂತದಲ್ಲಿ 17 ಮಂದಿ ಸಾವು ವಿಷಾದನೀಯ. ಪಟಾಕಿ ಮಳಿಗೆ ಮಾಲೀಕ 2017 ರಿಂದ 2022 ವರೆಗೆ ನೂತನ ಪರವಾನಗಿ ನವೀಕರಣ ನಡುವೆ ಫೇಕ್ ಲೈಸೆನ್ಸ್ ಸೃಷ್ಟಿ ಮಾಡಲಾಗಿದೆ. ಕೇವಲ 1 ಸಾವಿರ ಕೆಜಿ ಪಟಾಕಿ ಮಾರಾಟಕ್ಕೆ ಪರವಾನಗಿ ನೀಡಲಾಗಿದೆ. ಆದರೆ 50 ಟನ್ ಗೂ ಅಧಿಕ ಪಟಾಕಿ ಅಕ್ರಮವಾಗಿ ದಸ್ತಾನು ಮಾಡಲಾಗಿತ್ತು ಎಂದು ಪರಮೇಶ್ವರ್ ತಿಳಿಸಿದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.