ಕೆಜಿಎಫ್ ಸಿನಿಮಾ ಮೂಲಕ ದೊಡ್ಡ ಮಟ್ಟದಲ್ಲಿ ಸುದ್ದಿಯಾದ ನಾಯಕಿ ಶ್ರೀನಿಧಿ ಶೆಟ್ಟಿ ಈಗ ಸುದೀಪ್ ಅವರ 47ನೇ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ವಿಚಾರವನ್ನು ಸ್ವತಃ ಚಿತ್ರತಂಡ ಅಧಿಕೃತಗೊಳಿಸಿದೆ.
ಸುದೀಪ್ ಅವರ ಈ ಚಿತ್ರವನ್ನು ತಮಿಳಿನ ಚೇರನ್ ನಿರ್ದೇಶನ ಮಾಡಲಿದ್ದಾರೆ. ಚೇರನ್ ಈ ಹಿಂದೆ ಆಟೋಗ್ರಾಫ್ ಚಿತ್ರವನ್ನು ನಿರ್ದೇಶಿಸಿದ್ದರು. ಸುದೀಪ್ ಆ ಚಿತ್ರವನ್ನು ಕನ್ನಡಕ್ಕೆ “ಮೈ ಆಟೋಗ್ರಾಫ್’ ಹೆಸರಿನಲ್ಲಿ ರೀಮೇಕ್ ಮಾಡಿದ್ದರು. ಈಗ ಚೇರನ್ ಸುದೀಪ್ ಅವರಿಗೆ ಸಿನಿಮಾ ನಿರ್ದೇಶನ ಮಾಡುತ್ತಿದ್ದು, ಆ ಚಿತ್ರಕ್ಕೆ ಶ್ರೀನಿಧಿ ಆಯ್ಕೆಯಾಗಿದ್ದಾರೆ.
ಈ ಚಿತ್ರವನ್ನು ತಮಿಳಿನ ಸತ್ಯ ಜ್ಯೋತಿ ಪಿಕ್ಚರ್ಸ್ ನಿರ್ಮಿಸುತ್ತಿದೆ. ಇನ್ನು, ಶ್ರೀನಿಧಿ ಶೆಟ್ಟಿಗೆ ಸಾಕಷ್ಟು ಅವಕಾಶಗಳು ಬಂದರೂ ಚೂಸಿಯಾಗಿದ್ದ ಕಾರಣ ಹೆಚ್ಚು ಸಿನಿಮಾಗಳನ್ನು ಒಪ್ಪಿಕೊಂಡಿರಲಿಲ್ಲ. ಇತ್ತೀಚೆಗಷ್ಟೇ ತೆಲುಗಿನ “ತೆಲುಸು ಕದಾ’ ಚಿತ್ರವನ್ನು ಒಪ್ಪಿಕೊಂಡಿದ್ದು, ಆ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆದಿದೆ. ಸದ್ಯ ಸುದೀಪ್ ನಟನೆಯ 46ನೇ ಚಿತ್ರ “ಮ್ಯಾಕ್ಸ್’ ಚಿತ್ರೀಕರಣದಲ್ಲಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.