ಹನೂರು: ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಒಳಾಂಗಣಕ್ಕೆ ಬಸ್ ತಿರುಗಿಸುವಾಗ ಅಚಾನಕ್ಕಾಗಿ ಮುಂಬಾಗದ ಚಕ್ರಕ್ಕೆ ನುಗ್ಗಿದ ಬ್ಯೆಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವಂಥ ಘಟನೆ ಮಂಗಳವಾರದಂದು ಜರುಗಿದೆ.
ಹನೂರು ತಾಲ್ಲೂಕಿನ ಚಂಗವಾಡಿ ಗ್ರಾಮದ ಚಿನ್ನಸ್ವಾಮಿ (೩೫) ಎಂಬಾತನೆ ಮೃತಪಟ್ಟ ದುರ್ದೇವಿ.
ಚಿನ್ನಸ್ವಾಮಿ ಬನ್ನೂರಿನಲ್ಲಿ ಕೆಲಸ ನಿತ್ಬಹಿಸುತ್ತಿದ್ದ ದಸರಾ ಹಬ್ಬದ ನಿಮ್ಮಿತ್ತ ಬನ್ನೂರಿನಿಂದ ತಮ್ಮ ಸ್ವಗ್ರಾಮ ಹನೂರು ತಾಲ್ಲೂಕಿನ ಚಂಗವಾಡಿಗೆ ಆಗಮಿಸಿ ತದನಂತರ ಕಾರ್ಯನಿಮ್ಮಿತ್ತ ಹನೂರು ಪಟ್ಟಣಕ್ಕೂ ಆಗಮಿಸಿದ್ದ.
ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಬೈಕ್ ನಲ್ಲಿ ಬರುತ್ತಿದ್ದಂತ ಸಂದರ್ಭದಲ್ಲಿ ಕೊಳ್ಳೇಗಾಲದಿಂದ ಹನೂರಿನ ಬಸ್ ನಿಲ್ದಾಣದ ಒಳಾಂಗಣಕ್ಕೆ ಬಸ್ ತಿರುಗಿಸುವಾಗ ಅಚಾನಕ್ಕಾಗಿ ಬೈಕ್ ಬಸ್ ನ ಮುಂಭಾಗದ ಚಕ್ರದ ಒಳಗೆ ಸಿಲುಕಿ ಈ ಅವಘಡ ಸಂಭವಿಸಿ ಸ್ಥಳದಲ್ಲಿ ಮೃತ ಪಟ್ಟಿದ್ದಾನೆ.
ಇನ್ನು ಸ್ಥಳಕ್ಕೆ ಹನೂರು ಪೋಲಿಸರು ಆಗಮಿಸಿ ಮೃತ ದೇಹವನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.