ಮೈಸೂರು : ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ವತಿಯಿಂದ ಪ್ರತಿಷ್ಠಿತ ಪಂಪ ಪ್ರಶಸ್ತಿ ಪುರಸ್ಕೃತ ಡಾ.ಸಿ.ಪಿ. ಕೃಷ್ಣಕುಮಾರ್ ಅವರ ಗೌರವಾರ್ಥ ಹೊಸ ತಲೆಮಾರಿನ ಪ್ರತಿಭಾವಂತ ಕವಿ ಮತ್ತು ಕವಯತ್ರಿಯರನ್ನು ಪ್ರೋತ್ಸಾಹಿಸಲು “ಡಾ.ಸಿ.ಪಿ.ಕೆ. ಕಾವ್ಯ ಪ್ರಶಸ್ತಿ” ಕೊಡ ಮಾಡಲಾಗುತ್ತಿದ್ದು, ಪ್ರಸ್ಥಕ ಸಾಲಿನ ಚೊಚ್ಚಲ ವರ್ಷದ ಪ್ರಶಸ್ತಿಗೆ ಹೊಸ ತಲೆಮಾರಿನ 10 ಮಂದಿ ಪ್ರಭಾವವಾನ್ವಿತ ಕವಿಗಳು ಆಯ್ಕೆಗೊಂಡಿದ್ದಾರೆ.
ಧಾರವಾಡದ ಕವಿತಾ ಹೆಗಡೆ ಅಭಯಂ, ಬೆಂಗಳೂರಿನ ವಿಜಯಲಕ್ಷ್ಮಿ ನುಗ್ಗೆಹಳ್ಳಿ, ವಿಜಯಪುರದ ಹೇಮಲತ ವಸ್ತ್ರದ, ಕೊಡಗಿನ ಸಂಗೀತ ರವಿರಾಜ್, ಚಾಮರಾಜನಗರದ ಡಾ.ಎನ್.ಕೆ ದಿಲೀಪ್, ಶಿವಮೊಗ್ಗದ ಶಿ.ಜು. ಪಾಷಾ, ಹಾಸನದ ಕೊಟ್ರೇಶ್ ಎಸ್.ಉಪ್ಪಾರ್, ಗದಗದ ಚಂದ್ರಶೇಖರ ಮಾಡಲಗೇರಿ, ಮೈಸೂರಿನ ನಾಗರಾಜ್ ತಲಕಾಡು, ಮಂಡ್ಯದ ದಿನೇಶ್ ಹೆರಗನಹಳ್ಳಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸದ್ಯದಲ್ಲೇ ನಗರದ ಕೆ.ಜಿ. ಕೊಪ್ಪಲಿನ ನೇಗಿಲಯೋಗಿ ಮರುಳೇಶ್ವರ ಸಭಾಭವನದಲ್ಲಿ ನಡೆಯಲಿರುವ ರಾಜ್ಯಮಟ್ಟದ “ದಸರಾ ಕವಿ-ಕಾವ್ಯ ಸಂಭ್ರಮ”ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸ್ಪಂದನ ಸಾಂಸ್ಕೃತಿಕ ಪರಿಷತ್ತಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.