ಶ್ರೀರಂಗಪಟ್ಟಣ : ತಾಲೂಕಿನ ಪ್ರವಾಸಿ ತಾಣ ಬಲಮುರಿಯ ಕಾವೇರಿ ನದಿಯಲ್ಲಿ ಈಜಲು ನೀರಿಗಿಳಿದ ವಿದ್ಯಾರ್ಥಿಯೋರ್ವ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮೈಸೂರು ಫರೂಕಿಯ ಕಾಲೇಜು ಪ್ರಥಮ ಪಿ.ಯು.ಸಿ ವಿದ್ಯಾರ್ಥಿ ಮೊಹಮದ್ ಜಯಿನ್(೧೭) ಮೃತಪಟ್ಟ ದುರ್ದೈವಿ.
ಮೈಸೂರು ನಗರದ ಮಂಡಿ ಮೊಹಲ್ಲಾ ನಿವಾಸಿ ಇಂತಿಯಾಜ್ ಪಾಷ ರವರ ಮಗ ಮೊಹಮೊದ್ ಜಯಿನ್ ಭಾನುವಾರ ಸಂಜೆ ನಾಲ್ವರು ಸ್ನೇಹಿತರ ಜೊತೆಗೂಡಿ ಬಲಮುರಿಗೆ ಕಾವೇರಿ ನದಿಯಲ್ಲಿ ಈಜಾಡುವಾಗ ಸುಳಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ ಎಂದು ಪೋಲೀಸ್ ಮುಲಗಳು ತಿಳಿಸಿವೆ.
ಈತ ತನ್ನ ಸ್ನೇಹಿತರ ಜೊತೆಗೂಡಿ ಬಲಮುರಿ ನೋಡಲು ಪ್ರವಾಸಕ್ಕೆ ಆಗಿಮಿಸಿದ ವೇಳೆ ಘಟನೆ ನಡೆದಿದ್ದು, ಜೊತೆಯಲ್ಲಿದ್ದ ಸ್ನೇಹಿತನೊಬ್ಬ ಪೋಷಕರಿಗೆ ಮಾಹಿತಿ ನೀಡಿದ್ದು, ಪೋಷಕರು ಕೆಆರ್ಎಸ್ ಪೊಲೀಸರಿಗೆ ದೂರು ನೀಡಿದ್ಧಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೊಹಮದ್ ಜಯಿನ್ ಶವವನ್ನು ನದಿಯಲ್ಲಿ ಹುಡುಕಿ ತೆಗೆದು ಮೈಸೂರು ಕೆ.ಆರ್.ಆಸ್ಪತ್ರೆ ಶವಗಾರದಲ್ಲಿ ಶವಪರಿಕ್ಷೆ ನಡೆಸಿ ವಾರಸುದಾರರಿಗೆ ನೀಡಲಾಯಿತು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.