ಶ್ರೀರಂಗಪಟ್ಟಣ: ಪಟ್ಟಣದ ಪುರಸಭೆ ವೃತ್ತದಲ್ಲಿ ಶ್ರೀ ಪಂಚಮುಖಿ ವಿನಾಯಕ ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವದ ಆಚರಣೆ ಮಾಡಲಾಯಿತು.
ಗಾಂಧಿವಾದಿ ಮಕ್ಕಳ ತಜ್ಞ ಡಾ. ಸಜಯ್ ಕುಮಾರ್ ಕನ್ನಡ ಧ್ವಜಾರೋಣ ಕಾರ್ಯ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
![](https://savaltv.com/wp-content/uploads/2023/11/WhatsApp-Image-2023-11-17-at-9.18.48-AM-1.jpeg)
ಶಾಸಕ ರಮೇಶ ಬಂಡಿಸಿದ್ದೇಗೌಡ ಕಾರ್ಯಕ್ರಮ ಕುರಿತು ಮಾತನಾಡಿ, ಕನ್ನಡ ಬೆಳವಣಿಗೆಗೆ ರಾಜ್ಯದಲ್ಲಿ ಆಟೋ ಸಂಘದ ಸದಸ್ಯರು ಮೂಲ ಕಾರಣರಾಗಿರುತ್ತಾರೆ. ಹೊರ ರಾಜ್ಯದಿಂದ ಬರುವ ಪ್ರವಾಸಿಗರಿಗೆ ಹಾಗೂ ಕನ್ನಡ ಬರದವರಿಗೆ ಮಾರ್ಗ ಸೂಚಿಗಳ ನೀಡುವ ಮೂಲಕ ನಮ್ಮ ಕನ್ನಡ ಕಂಪನ್ನು ಪಸರಿಸುತ್ತಿದ್ದಾರೆ ಎಂದರು.
ಶಾಸಕ ರಮೇಶ್ ಬಂಡಿಸಿದ್ದೇಗೌಡ, ಪುರಸಭೆ ಸದಸ್ಯ ದಿನೇಶ್ ಹಾಗೂ ಕಾಂಗ್ರೆಸ್ ಪಕ್ಷದ ನಗರ ಅಧ್ಯಕ್ಷ ಸುರೇಶ್ ರವರಿಗೆ ಆಟೋ ಚಾಲಕರ ಸಂಘದ ಸದಸ್ಯರು ಸನ್ಮಾನಿಸಿ ಗೌರವಿಸಿದರು. ನೆರೆದಿದ್ದ ಕನ್ನಡ ಅಭಿಮಾನಿಗಳಿಗೆ ಸಿಹಿ ಹಂಚಿ ಎಲ್ಲಾ ಸಾರ್ವಜನಿಕರಿಗೆ ಸಂಘದ ವತಿಯಿಂದ ಉಪಹಾರ ವ್ಯವಸ್ಥೆಯನ್ನು ಆಯೋಜನೆ ಮಾಡಲಾಗಿತ್ತು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.