ರಾಮನಗರ: ಲೋಕಸಭೆ ಚುನಾವಣೆ ವರೆಗೂ ಈ ಸರಕಾರ ಜಾತಿಗಣತಿ ನಾಟಕ ಆಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟೀಕಿಸಿದರು.
ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನೆ ಸ್ಥಳಕ್ಕೆ ಭೇಟಿ ನೀಡಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಜಾತಿ ಗಣತಿ ವರದಿಯನ್ನು ಸರಕಾರ ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಈ ಸರಕಾರದ ಕೈಯಲ್ಲಿ ಏನೂ ಆಗಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.
ಇದೇ ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜು ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಆಗಲೇ ವರದಿ ಸಿದ್ದವಾಗಿತ್ತಲ್ವಾ? ನಿಮ್ಮ ಸರಕಾರ ಬಂದು 6 ತಿಂಗಳಾಗಿದೆ, ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ ಎಂದು ಅವರು ನೇರವಾಗಿ ಸಿದ್ದರಾಮಯ್ಯ ಅವರನ್ನೇ ಪ್ರಶ್ನೆ ಮಾಡಿದರು.
ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಸ್ಕಾಲರ್ ಶಿಪ್
ರಾಜ್ಯದಲ್ಲಿ ಡೆಂಗ್ಯೂ ಜ್ವರ ಹೆಚ್ಚುತ್ತಿರುವ ಹಿನ್ನೆಲೆ ಉಚಿತ ಸೊಳ್ಳೆ ಪರದೆ ವಿತರಣೆ!
ಪಡಿತರ ಚೀಟಿಗಳ ಜೊತೆ ಆಧಾರ್ ಕಾರ್ಡ್ ಜೋಡಣೆ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಣೆ….
ಶ್ರೀ ರಾಘವೇಂದ್ರ ಸ್ವಾಮೀಜಿಗಳ ಪಟ್ಟಾಭಿಷೇಕ ನಡೆದ ಸ್ಥಳ
ಸೈನಾ ಜೊತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಬ್ಯಾಡ್ಮಿಂಟನ್
ಚಾಮುಂಡೇಶ್ವರಿ ತಾಯಿಗೆ ಮಹಾಲಕ್ಷ್ಮಿ ಅಲಂಕಾರ ಮಾಡಲಾಗಿದೆ
ಚಿತ್ರತಂಡದ ನಿರ್ಮಾಪಕರು ಮಂಜೇಗೌಡ ರವರ ಹುಟ್ಟುಹಬ್ಬ
ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿ ಹುಟ್ಟು ಹಬ್ಬ ಆಚರಣೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.