ರಾಯಚೂರು: ವಿದ್ಯುತ್ ಉತ್ಪಾದನಾ ಘಟಕಗಳಿಗೆ ಸೇರಿದ ಕಲ್ಲಿದ್ದಲು ಅಕ್ರಮ ಸಾಗಾಟ ಪ್ರಕರಣ ಸಂಬಂಧ KPTCL ತನಿಖಾ ಸಮಿತಿ ಪರಿಶೀಲನೆ ವೇಳೆ ಕಲ್ಲಿದ್ದಲು ಕಳ್ಳತನ ಬಯಲಾಗಿದೆ.
ಸದ್ಯ ಗುತ್ತಿಗೆದಾರ ಶ್ರೀನಿವಾಸುಲು ಹಾಗೂ ಯರಮರಸ್ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾಗಿದೆ.
ಆರ್ ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡುವ ಕಲ್ಲಿದ್ದಲು ಅನಧಿಕೃತ ಜಾಗದಲ್ಲಿ ಸಂಗ್ರಹವಾಗಿದ್ದ ಸ್ಥಳಕ್ಕೆ ತನಿಖಾ ತಂಡದ ಅಧಿಕಾರಿ ಯತಿರಾಜ್ ರಘುನಾಥ, ಅಜಯ ಮತ್ತು ಕೃಷ್ಣಾಮೂರ್ತಿ ಅವರು ಭೇಟಿ ನೀಡಿ ಪರಿಶೀಲಿಸಿದ್ದು ಅಕ್ರಮ ಬಯಲಾಗಿದೆ.
ಯರಮರಸ್ ವಿದ್ಯುತ್ ಉತ್ಪಾದನಾ ಘಟಕದ ಕಾರ್ಯನಿರ್ವಾಹಕ ನಿರ್ದೇಶಕ ಮಹೇಂದ್ರ ಅವರು ರಾಯಚೂರು ಗ್ರಾಮೀಣ ಠಾಣೆಗೆ ಕಲ್ಲಿದ್ದಲು ಕಳ್ಳತನದ ಬಗ್ಗೆ ದೂರು ನೀಡಿದ್ದರು. ಇನ್ನು ಆರ್ ಟಿಪಿಎಸ್ ಮತ್ತು ವೈಟಿಪಿಎಸ್ ವಿದ್ಯುತ್ ಘಟಕಗಳಿಗೆ ಸರಬರಾಜು ಮಾಡುವ ಕಲ್ಲಿದ್ದಲು ಅನಧಿಕೃತ ಜಾಗದಲ್ಲಿ ಸಂಗ್ರಹವಾಗಿದ್ದ ಸ್ಥಳಕ್ಕೆ ತನಿಖಾ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು ಅಕ್ರಮ ಬಯಲಾಗಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.