ಚಾಮರಾಜನಗರ: ತಮಿಳುನಾಡಿನ ಹಂದಿಯೂರಿಗೆ 25 ಜಾನುವಾರುಗಳನ್ನು ಸಾಗಾಣಿಕೆ ಮಾಡುತ್ತಿದ್ದವರನ್ನು ರಾಮಾಪುರ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸಿ ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.
ಮೈಸೂರು ಎನ್.ಆರ್. ಮೊಹಲ್ಲಾದ ಫಾರೂಕ್ ಪಾಷ (35) ಚಾಲಕ ಬಂಧಿತ ಆರೋಪಿ.
ಈತ ಈಚರ್ ವಾಹನದಲ್ಲಿ 25 ಜಾನುವಾರುಗಳನ್ನು ತುಂಬಿಕೊಂಡು ತಮಿಳುನಾಡಿನ ಹಂದಿಯೂರಿಗೆ ತೆರಳಲು ರಾಮಾಪುರ ನಾಲ್ ರೋಡ್ ಮಧ್ಯಾಹ್ನದಲ್ಲಿ ವಾಹನವು ರಸ್ತೆ ಬದಿಗೆ ಮಗುಚಿ ಬಿದ್ದಿದೆ.
ಈ ವಿಷಯ ತಿಳಿದ ರಾಮಾಪುರ ಠಾಣೆಯ ಎಸೈ ರಾಧ ಸಿಬ್ಬಂದಿಗಳಾದ ಸುಲ್ತಾನ್, ಜಗದೀಶ್, ಮಹೇಂದ್ರ ಇವರುಗಳು ಮಾಹಿತಿ ಕಲೆ ಹಾಕಿದಾಗ ಮಳವಳ್ಳಿ ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಲ್ಲಿ ಜಾನುವಾರುಗಳನ್ನು ಖರೀದಿ ಮಾಡಿ ತಮಿಳುನಾಡಿನ ಹಂದಿಯೂರಿಗೆ ಆಕ್ರಮವಾಗಿ ಸಾಗಾಣಿಕೆ ಮಾಡುತ್ತಿರುವ ವಿಷಯ ಪಡೆದುಕೊಂಡು ಈತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಫಾರೂಕ್ ಪಾಷನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಜಾನುವಾರುಗಳನ್ನು ರಕ್ಷಿಸಿ ಮೈಸೂರಿನ ಪಿಂಜರ ಪೋಲ್’ಗೆ ಕಳುಹಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.