ಬೆಂಗಳೂರು: ನಾನು ಬಿಜೆಪಿಗೆ ಹೋಗಲ್ಲ. ಬೇರೆಯವರು ಕಾಂಗ್ರೆಸ್ ಗೆ ಬರಬಾರದು ಎಂದು ನಾನು ಬಿಜೆಪಿಗೆ ವಾಪಸ್ ಬರುತ್ತಿದ್ದೇನೆ ಎಂದು ಬಿಂಬಿಸಲಾಗುತ್ತಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಅವರು ಮತ್ತೆ ಬಿಜೆಪಿ ಜಗದೀಶ್ ಶೆಟ್ಟರ್ ಬರುತ್ತಾರೆ ಎಂದು ಹೇಳಿದ್ದರು. ಈ ಕುರಿತು ಸ್ಪಷ್ಟನೆ ನೀಡಿರುವ ಶೆಟ್ಟರ್, ಕೆ.ಎಸ್.ಈಶ್ವರಪ್ಪ ಹೇಳಿಕೆ ಹಸಿಯಾದ ಸುಳ್ಳು. ನಾನು ಮರಳಿ ಬಿಜೆಪಿಗೆ ಹೋಗುವ ಮಾತೇ ಇಲ್ಲ ಎಂದು ಹೇಳಿದ್ದಾರೆ.
ನನಗೆ ಮತ್ತು ಲಕ್ಷ್ಮಣ ಸವದಿಯವರಿಗೆ ಟಿಕೆಟ್ ತಪ್ಪಿಸಿದ ಪರಿಣಾಮವನ್ನು ಬಿಜೆಪಿಗೆ ಜನ ತೋರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲೂ ಇದು ಮುಂದುವರಿಯಲಿದೆ. ಬಿಜೆಪಿಯವರು ಕಾಂಗ್ರೆಸ್ ಗೆ ಹೋಗದಂತೆ ತಡೆಯಲು ನನ್ನ ಹೆಸರು ಬಳಕೆ ಮಾಡುತ್ತಿದ್ದಾರೆ ಎಂದು ಶೆಟ್ಟರ್ ಟೀಕಿಸಿದ್ದಾರೆ.
ಜಗದೀಶ್ ಶೆಟ್ಟರ್ ಅವರೇ ಬಿಜೆಪಿಗೆ ವಾಪಸ್ ಬಂದು ಬಿಡ್ತಾರೆ. ನೀವು ಕಾಂಗ್ರೆಸ್ ಗೆ ಹೋಗಬೇಡಿ ಎಂದು ಬಿಜೆಪಿ ನಾಯಕರಿಗೆ ಹೇಳುತ್ತಿದ್ದಾರೆ. ಆದರೆ ನಾನು ಮರಳಿ ಬಿಜೆಪಿಗೆ ಹೋಗುವ ಮಾತೇ ಇಲ್ಲ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.