ಮಂಡ್ಯ:ತಾಲೂಕಿನ ಹೊಳಲು ಗ್ರಾಮದ ರೈತ ಎಚ್.ವೈ. ಶಿವಕುಮಾರ್ (ಎಲ್ಲೇಗೌಡ) ಅವರು ಮನೆಯಂಗಳದಲ್ಲಿ ಒಂದೇ ಗಿಡದಲ್ಲಿ ಸುಮಾರು ೫೦೦ ಬಾಳೆ ಹಣ್ಣುಗಳನ್ನು ಬೆಳೆದು ಮಾದರಿ ರೈತ ಎನಿಸಿಕೊಂಡಿದ್ದಾರೆ.
ಇತ್ತೀಚೆಗೆ ತಮಿಳುನಾಡು ಪ್ರವಾಸಕ್ಕೆ ತೆರಳಿದ್ದ ವೇಳೆ ಎರಡು ಸಸಿಗಳನ್ನು ತಂದು ಮನೆಯಂಗಳದಲ್ಲಿ ಒಳ್ಳೆಯ ಫಲಸು ಬಂದರೆ ಗದ್ದೆಯಲ್ಲಿ ಬೆಳೆಯಲು ನಿರ್ಧರಿಸಿದ್ದರು.
ಈಗ ಬಾಳೆ ಉತ್ತಮವಾಗಿ ಬೆಳೆದು ಸುಮಾರು ೫೦೦ ಹಣ್ಣುಗಳ ಗುಣಮಟ್ಟದ ಗೊನೆ ಬೆಳೆದುನಿಂತಿದೆ.
ಮಂಡ್ಯದವರು ಕಬ್ಬು ಮತ್ತು ಭತ್ತಕ್ಕೇ ಅಂಟಿಕೊಂಡಿದ್ದಾರೆ.ಇದರ ಬದಲು ತೋಟಗಾರಿಕೆಯಂತಹ ಆರ್ಥಿಕ ಬೆಳೆಗಳನ್ನು ಬೆಳೆದು ಸ್ವಾವಲಂಭಿ ರೈತರಾಗಬೇಕು.ಜೊತೆಗೆ ಕೃಷಿಯನ್ನು ಉದ್ಯಮವಾಗಿ ಪರಿವರ್ತಿಸಬೇಕು ಎಂದು ಸಲಹೆ ನೀಡಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.