ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ಪಡೆದ ಬೆನ್ನಲ್ಲೇ ವಿಧಾನಸಭೆಯ ಸ್ಪೀಕರ್ ಆಗಿ ಗಡ್ಡಂ ಪ್ರಸಾದ್ ಕುಮಾರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶಾಸಕ ಗಡ್ಡಂ ಪ್ರಸಾದ್ ಅವರ ಹೆಸರನ್ನು ಸ್ಪೀಕರ್ ಹುದ್ದೆಗೆ ಹೈಕಮಾಂಡ್ ನಾಮನಿರ್ದೇಶನ ಮಾಡಿತು.
ಇದರ ಭಾಗವಾಗಿ ಗಡ್ಡಂ ಪ್ರಸಾದ್ ಕುಮಾರ್ ಅವರು ಸ್ಪೀಕರ್ ಚುನಾವಣೆಗೆ ಸಂಬಂಧಿಸಿದ ನಾಮಪತ್ರಗಳನ್ನು ಬುಧವಾರ ವಿಧಾನಸಭಾ ಕಾರ್ಯದರ್ಶಿಗೆ ಸಲ್ಲಿಸಿದ್ದರು.
ಸ್ಪೀಕರ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡುವಂತೆ ಕಾಂಗ್ರೆಸ್ ನಾಯಕರು ಎಲ್ಲಾ ಪಕ್ಷಗಳನ್ನು ಕೇಳಿಕೊಂಡಿದ್ದರು. ಬಿಜೆಪಿ ಹೊರತುಪಡಿಸಿ ಬಿಆರ್ಎಸ್, ಎಐಎಂಐಎಂ ಹಾಗೂ ಸಿಪಿಐ ಪಕ್ಷಗಳು ಸಹಮತ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಸ್ಪೀಕರ್ ಆಯ್ಕೆ ಸರ್ವಾನುಮತದಿಂದ ನಡೆಯಿತು.
ಹಂಗಾಮಿ ಸ್ಪೀಕರ್ ಅಕ್ಬರುದ್ದೀನ್ ಓವೈಸಿ ಅವರು ನೂತನ ಸ್ಪೀಕರ್ ಗಡ್ಡಂ ಪ್ರಸಾದ್ ಕುಮಾರ್ ಅವರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.