ದೆಹಲಿ: ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ಪಕ್ಷ ನೇಮಿಸಿದೆ.
ಈ ಹಿಂದೆ ಸಂಜಯ್ ಸಿಂಗ್ ಅವರು ರಾಜ್ಯಸಭೆಯಲ್ಲಿ ಎಎಪಿ ನಾಯಕನಾಗಿದ್ದರು. ಆದರೆ ಅವರ ಅನುಪಸ್ಥಿತಿಯಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕನಾಗಿ ಸಂಸದ ರಾಘವ್ ಚಡ್ಡಾ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆಯಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿದೆ.
ಎಎಪಿ ಸಂಸದ ಸಂಜಯ್ ಸಿಂಗ್ ಸದ್ಯ ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಈ ಕಾರಣದಿಂದ ರಾಜ್ಯಸಭೆಯಲ್ಲಿ ಎಎಪಿ ಪಕ್ಷದ ನಾಯಕ ಇಲ್ಲದಂತಾಗಿತ್ತು. ಇದನ್ನು ಗಮನಿಸಿ ಪಕ್ಷದ ವರಿಷ್ಠರು ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ನಾಯಕನಾಗಿ ನೇಮಿಸಿದೆ. ಈ ಮನವಿಗೆ ರಾಜ್ಯಸಭೆ ಸಭಾಧ್ಯಕ್ಷರು ಕೂಡ ಒಪ್ಪಿಗೆಯನ್ನು ಸೂಚಿಸಿದ್ದಾರೆ.
ಚಡ್ಡಾ ರಾಜ್ಯಸಭೆಯ ಕಿರಿಯ ಸದಸ್ಯರಲ್ಲಿ ಒಬ್ಬರು. ಪ್ರಸ್ತುತ ಮೇಲ್ಮನೆಯಲ್ಲಿ ಎಎಪಿ ಒಟ್ಟು 10 ಸಂಸದರನ್ನು ಹೊಂದಿದೆ. ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ಎಎಪಿ ರಾಜ್ಯಸಭೆಯಲ್ಲಿ ನಾಲ್ಕನೇ ದೊಡ್ಡ ಪ್ರಬಲ ಪಕ್ಷವಾಗಿ ಹೊರಹೊಮ್ಮಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.