ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ರಾಕ್ಲೈನ್ ವೆಂಕಟೇಶ್ ನಿಸ್ಸಂದೇಹವಾಗಿ ದೊಡ್ಡ ಹೆಸರು. 60-ವರ್ಷ ವಯಸ್ಸಿನ ವೆಂಕಟೇಶ್ ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಹಲವಾರು ಚಿತ್ರಗಳನನ್ನು ನಿರ್ಮಿಸಿ ಒಬ್ಬ ಯಶಸ್ವೀ ನಿರ್ಮಾಪಕ ಅನಿಸಿಕೊಂಡಿದ್ದ್ದಾರೆ.
ಹಾಗೆ ನೋಡಿದರೆ, ರಾಕ್ ಲೈನ್ ಬೇಕಾದಷ್ಟು ಸಂಪಾದನೆ ಮಾಡಿದ್ದಾರೆ. ಅವರನ್ನು ಕುಬೇರರ ಪಟ್ಟಿಯಲ್ಲಿ ಸೇರಿಸಲು ಅಡ್ಡಿಯಿಲ್ಲ. ಹತ್ತು ತಲೆಮಾರುಗಳು ಕುಳಿತು ತಿನ್ನುವಷ್ಟು ಸಂಪಾದನೆ ಮಾಡಿದ್ದಾರೆಂದು ಅವರ ಆಪ್ತರು ಹೇಳುತ್ತಾರೆ. ವಿಷಯ ಹೀಗಿರುವಾಗ ಅವರ ಮಗ ವೆಂಕಟೇಶ್ ಅಭಿಲಾಷ್ ಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬ್ಯಾಂಕ್ ನಿಂದ ಸಾಲ ಪಡೆಯುವ ಕೇಡು ಯಾಕೆ ಎದುರಾಯಿತೋ ಗೊತ್ತಾಗುತ್ತಿಲ್ಲ.
ವಿಷಯವೇನೆಂದರೆ, ಫೇಕ್ ಕಾಗದ ಪತ್ರಗಳನ್ನು ಸೃಷ್ಟಿಸಿ ಬ್ಯಾಂಕೊಂದನ್ನು ವಂಚಿಸಿದ ಆರೋಪದಲ್ಲಿ ನಗರದ ಸಿಸಿಬಿ ಪೊಲೀಸ್ 5-ಜನರ ತಂಡವೊಂದನ್ನು ಬಂಧಿಸಿದ್ದು ಅವರ ಪೈಕಿ ಅಭಿಲಾಷ್ ಒಬ್ಬರೆಂದು ಆರೋಪಿಸಲಾಗಿದೆ. ಪೊಲೀಸರು ಅಭಿಲಾಷ್ ವಿಚಾರಣೆ ನಡೆಸುವಾಗ ಹಣ ವರ್ಗಾವಣೆ ಆಗಿರುವ ಸಂಗತಿ ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಇದೇ ಹಿನ್ನೆಲೆಯಲ್ಲಿ ಅಭಿಲಾಷ್ ರನ್ನು ಸಿಸಿಬಿ ಅಧಿಕಾರಿಗಳು ಕಚೇರಿಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.