ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಜೆಡಿಎಸ್ ಕಲುಷಿತ ಮನಸ್ಸಿನ ರಾಜ್ಯ ಕಾಂಗ್ರೆಸ್ ಕಣ್ಣಿಗೆ ಸದಾ ಕಾಮಾಲೆಯೇ, ಹೆಚ್.ಡಿ. ಕುಮಾರಸ್ವಾಮಿ ಅವರ ನಿಂದನೆಯೇ ಅದಕ್ಕೆ ಅಂಟಿದ ಬೇನೆ. ದೇಶವನ್ನೇ ಒಡೆದ ಪಕ್ಷಕ್ಕೆ ಹಿಂದುತ್ವವೂ ರುಚಿಸುವುದಿಲ್ಲ. ನಮ್ಮ ಆದರ್ಶ ಪರಂಪರೆಯೂ ಆಗುವುದಿಲ್ಲ. ಅಷ್ಟೇ ಏಕೆ, ಭಾರತವೂ ಸಹ್ಯವಲ್ಲ! ಅದರ , ವಿದೇಶಿ ಜೀನ್ಸ್ ಎಂದೂ ಭಾರತೀಯತೆಯನ್ನು ಒಪ್ಪುದೇ ಇಲ್ಲ. ಇದೇನು ಹೊಸತಲ್ಲ ಎಂದು ಕಿಡಿಕಾರಿದೆ.
ಕಲ್ಲಡ್ಕ ಪ್ರಭಾಕರ ಭಟ್ಟರ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕುಮಾರಸ್ವಾಮಿ ಅವರು ಮುಕ್ತ ಮನಸ್ಸಿನಿಂದ ಭೇಟಿ ನೀಡಿದ್ದರು, ಹೌದು. ಅಲ್ಲಿನ ಶೈಕ್ಷಣಿಕ ವಾತಾವರಣ, ಮಕ್ಕಳ ಶಿಸ್ತು, ದೇಶಪ್ರೇಮವನ್ನು ಕಣ್ಣಾರೆ ಕಂಡ ಅವರ ಮನಸ್ಸಿನಲ್ಲಿ ಪರಿವರ್ತನೆ ಆಗಿದ್ದರೆ, ಅದೇನು ಮಹಾ ಅಪರಾಧವೇ? ಎಂದು ಪ್ರಶ್ನಿಸಿದೆ.
ಪರಿವರ್ತನೆಯೇ ಜಗದ ನಿಯಮ, ಪ್ರತಿಗಾಮಿತನವೇ ಮಾರಣಹೋಮ. ತುಷ್ಠೀಕರಣದ ಅಂಟುವ್ಯಾಧಿಯಿಂದ ಬಳಲುತ್ತಿರುವ ರಾಜ್ಯ ಕಾಂಗ್ರೆಸ್ ಪಕ್ಷಕ್ಕೆ ಮಾರಣಹೋಮದಲ್ಲಿಯೇ ನಂಬಿಕೆ! ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜತೆ ರಾಜ್ಯದ ಅಭಿವೃದ್ಧಿಯ ಬಗ್ಗೆಯೇ ಕುಮಾರಸ್ವಾಮಿ ಅವರು ಚರ್ಚಿಸಿದ್ದಾರೆ. ಸಂಶಯ ಪಿಶಾಚಿ ಕಾಂಗ್ರೆಸ್ಸಿಗೆ ಹುಳುಕು ಹುಡುಕುವುದೇ ಚಟ. ಜಾತಿ, ಧರ್ಮಗಳನ್ನು ಒಡೆದು ದೇಶಕ್ಕೆ ಶಾಪವಾಗಿ, ಬೆದರಿಕೆಯಾಗಿರುವ ಪ್ರತಿಗಾಮಿ ಪಕ್ಷಕ್ಕೆ ಶಾಂತಿ, ಸೌಹಾರ್ದತೆ ಎಂದರೇನೇ ಅಪಥ್ಯ ಎಂದು ಟೀಕಿಸಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.