ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನ ನೀಡದಿದ್ದಕ್ಕೆ ಅಸಮಾಧಾನಗೊಂಡಿರುವ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಮಯ ಸಿಕ್ಕಗಲೆಲ್ಲಾ ಬಹಿರಂಗವಾಗಿ ವಾಗ್ದಾಳಿ ನಡೆಸುತ್ತಾ ಬಂದಿದ್ದಾರೆ.
ಮತ್ತೊಂದೆಡೆ ಬಿಜೆಪಿಯಲ್ಲಿಯೂ ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ಸ್ಥಾನ ಯಾವುದು ದೊರೆಯದೆ ಕಂಗಲಾಗಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಕೂಡಾ ವಿಜಯೇಂದ್ರ ಹಾಗೂ ಅಶೋಕ್ ವಿರುದ್ಧ ಹೇಳಿಕೆ ನೀಡುತ್ತಾ ಪಕ್ಷವನ್ನು ಮುಜುಗರಕ್ಕೆ ಸಿಲುಕಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತ್ತಾ ಬಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಮಾಜಿ ಸಚಿವ ಬಿ. ಸಿ ಪಾಟೀಲ್ ವಿಕೃತ ಮನಸ್ಸುಗಳನ್ನು ಹೊಂದಿರುವಂತಹ ಬಿಕೆ ಹರಿಪ್ರಸಾದ್ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರು ಸೇರಿ ಒಂದು ಪಕ್ಷವನ್ನು ಪ್ರಾರಂಭಿಸುದು ಒಳ್ಳೆಯದು ಎಂದಿದ್ದಾರೆ.
ಬಿ ಸಿ ಪಾಟೀಲ್ ಅವರ ಈ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಯತ್ನಾಳ್ ತಮ್ಮ ಸ್ವಂತ ಕ್ಷೇತ್ರದ ಬಗ್ಗೆ ಯೋಚನೆ ಮಾಡಿ, ಪಕ್ಷದ ಬಗ್ಗೆ ಅಮೇಲೆ ಯೋಚಿಸಬಹುದು ಎಂದು ತಿರುಗೇಟು ನೀಡಿದ್ದಾರೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.