ಬೆಂಗಳೂರು: ದ್ವಿಚಕ್ರವಾಹನದಲ್ಲಿಒಂದು ವೇಳೆ ಅಪಘಾತ ಸಂಭವಿಸಿ ಹಿಂಬದಿ ಸವಾರ ಮೃತಪಟ್ಟರೆ ಇವರ ಸಾವಿಗೆ ಬೈಕ್ ಮಾಲೀಕನೇ ಪರಿಹಾರ ನೀಡಬೇಕು ಎಂದು ರಾಜ್ಯ ಹೈಕೋರ್ಟ್ ಆದೇಶ ನೀಡಿದೆ. ದ್ವಿಚಕ್ರ ವಾಹನದಲ್ಲಿ ಅಪಘಾತದಲ್ಲಿ ಹಿಂಬದಿ ಸವಾರ ಕೊನೆಯುಸಿರೆಳೆದರೆ ಈ ಸಾವಿಗೆ ಪರಿಹಾರವನ್ನು ಬೈಕ್ ಸವಾರನೇ ನೀಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.
ಕುಣಿಗಲ್ ಬಳಿ ಬೈಕ್ವೊಂದರ ಹಿಂಬದಿಯಲ್ಲಿ ಸಿದ್ದಿಕ್ ಉಲ್ಲಾಖಾನ್ ಎಂಬುವರು ಕುಳಿತು ಸಂಚರಿಸುತ್ತಿದ್ದರು. ನಿಜಾಮುದ್ದೀನ್ ಎಂಬುವರ ಈ ಬೈಕ್ ಅಪಘಾತಕ್ಕೀಡಾಗಿ ಸಿದ್ದಿಕ್ ಉಲ್ಲಾಖಾನ್ ಮೃತಪಟ್ಟಿದ್ದರು. ತುಮಕೂರಿನ ಮೋಟಾರು ವಾಹನ ಅಪಘಾತ ಪರಿಹಾರ ನ್ಯಾಯಾಧೀಕರಣ ವಿಮಾ ಸಂಸ್ಥೆಗೆ ಪರಿಹಾರ ವಿತರಿಸಬೇಕೆಂದು ಆದೇಶಿಸಿತ್ತು. ಹೈಕೋರ್ಟ್ ಈ ಆದೇಶವನ್ನು ರದ್ದುಪಡಿಸಿದೆ.
ನ್ಯಾಯಾಧಿಕರಣ ನಿಗದಿಪಡಿಸಿದ ಪರಿಹಾರ ಮೊತ್ತವನ್ನು ಮೃತ ಸಿದ್ದಿಕ್ ಉಲ್ಲಾಖಾನ್ ಅವರ ಕುಟುಂಬದವರಿಗೆ ನೀಡುವಂತೆ ಬೈಕ್ ಮಾಲೀಕ ನಿಜಾಮುದ್ದೀನ್ ಅವರಿಗೆ ಹೈಕೋರ್ಟ್ ಸೂಚಿಸಿದೆ.ವಾಹನವು ಎರಡು ಆಸನವನ್ನು ಹೊಂದಿದೆ. ಇದರ ಆಧಾರದ ಮೇಲೆ ನ್ಯಾಯಾಧಿಕರಣವು ವಿಮಾ ಕಂಪನಿಗೆ ಪರಿಹಾರ ನೀಡಬೇಕೆಂದು ಹೇಳಿದೆ. ಇದು ಸೂಕ್ತವಲ್ಲ. ಬೈಕ್ ಮಾಲೀಕನೇ ಪರಿಹಾರ ನೀಡಬೇಕೆಂದು ಹೈಕೋರ್ಟ್ ತೀರ್ಪು ನೀಡಿದೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.