ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 636 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 3 ಸಾವು ವರದಿಯಾಗಿದೆ.
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಹೊರಡಿಸಿರುವ ಮಾಹಿತಿ ಅನ್ವಯ ದೇಶದಲ್ಲಿ 24 ಗಂಟೆಗಳಲ್ಲಿ 636 ಹೊಸ ಪ್ರಕರಣಗಳು ದಾಖಲಾಗಿವೆ. ಈ ಹಿಂದಿನ ದಿನ 841 ಸೋಂಕು ಪ್ರಕರಣಗಳು ದಾಖಲಾಗಿತ್ತು. ಈ ಸಂಖ್ಯೆಗೆ ಹೋಲಿಕೆ ಮಾಡಿದರೆ ದೇಶದಲ್ಲಿನ ಹೊಸ ಸೋಂಕಿತರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಅಂತೆಯೇ 24 ಗಂಟೆಗಳಲ್ಲಿ 3 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕೇರಳದಲ್ಲಿ ಇಬ್ಬರು ಮತ್ತು ತಮಿಳುನಾಡಿನಲ್ಲಿ ಒಬ್ಬರು ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಆ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 5,33,364 ಕ್ಕೆ ತಳ್ಳಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ಅಂತೆಯೇ ಕಳೆದ 24 ಗಂಟೆಗಳಲ್ಲಿ 548 ಜನರು ಕೋವಿಡ್ -19 ನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಒಟ್ಟು ಚೇತರಿಕೆ ಕಂಡವರ ಸಂಖ್ಯೆ 4.44 ಕೋಟಿಗೆ (4,44,76,150) ಏರಿಕೆಯಾಗಿದೆ. ಅಂತೆಯೇ ಈ ಪ್ರಮಾಣ ರಾಷ್ಟ್ರೀಯ ಚೇತರಿಕೆ ದರವನ್ನು 98.81 ಪ್ರತಿಶತಕ್ಕೆ ಏರಿಸಿದೆ. ಸಾವಿನ ಪ್ರಮಾಣವು 1.18 ಪ್ರತಿಶತದಷ್ಟು ದಾಖಲಾಗಿದೆ.
ಭಾನುವಾರ, ಭಾರತವು 841 ಹೊಸ ಕೋವಿಡ್ -19 ಪ್ರಕರಣಗಳನ್ನು ವರದಿ ಮಾಡಿತ್ತು. ಇದು ಕಳೆದ 227 ದಿನಗಳಲ್ಲಿ ಅಥವಾ ಏಳು ತಿಂಗಳುಗಳಲ್ಲಿ ಗರಿಷ್ಠ ದೈನಂದಿನ ಹೆಚ್ಚಳವಾಗಿತ್ತು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.