ಪಾಂಡವಪುರ: ಪೆಟ್ಟಿ ಅಂಗಡಿ ಬಾಗಿಲು ಬೀಗವನ್ನು ಮೀಟಿರುವ ಕಳ್ಳರಗುಂಪು ನಗದು ಸೇರಿದಂತೆ ಬೀಡಿ, ಸಿಗರೇಟು ಹಾಗೂ ಮದ್ಯದ ಬಾಟಲುಗಳನ್ನು ಕಳವು ಮಾಡಿರುವ ಘಟನೆ ಪಟ್ಟಣದ ಹಾರೋಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಎಳನೀರು ಗೋಪಾಲ್ ಅವರಿಗೆ ಸೇರಿದ ಪೆಟ್ಟಿ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಅಂಗಡಿಯಲ್ಲಿಟ್ಟಿದ್ದ 12 ಸಾವಿರ ನಗದು, ಬೀಡಿ, ಸಿಗರೇಟು ಪ್ಯಾಕ್ ಗಳು ಹಾಗೂ ಮದ್ಯದ ಬಾಟಲ್ ಗಳು ಸೇರಿದಂತೆ ಸುಮಾರು
35ಸಾವಿರ ರೂ.ಗಳ ಪದಾರ್ಥಗಳನ್ನು ಕಳ್ಳರು ಕದ್ದೊಯ್ದಿದ್ದಾರೆ ಎನ್ನಲಾಗಿದೆ.
ಪೊಲೀಸ್ ನಿರ್ಲಕ್ಷ್ಯ, ಹೆಚ್ಚಿದ ಕಳ್ಳತನ ಪ್ರಕರಣ:ಕಳೆದ ವಾರದಿಂದಿಚೆಗೆ ಪಟ್ಟಣದ ವಿವಿಧ ಕಡೆಗಳಲ್ಲಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ನಡೆಯುತ್ತಿದೆ. ಪೊಲೀಸರ ನಿರ್ಲಕ್ಷ್ಯವೇ ಪಟ್ಟಣದಲ್ಲಿ ಕಳ್ಳತನ ಪ್ರಕರಣ ಹೆಚ್ಚಾಗಲು ಕಾರಣ. ರಾತ್ರಿ ವೇಳೆ ಪೊಲೀಸ್ ಗಸ್ತು ಕಡಿಮೆಯಾಗಿದೆ. ಹೀಗಾಗಿ ಕಳ್ಳತನ ಪ್ರಕರಣ ಹೆಚ್ಚಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.