ಚಾಮರಾಜನಗರ: ಲಾಲಿ ಹಾಡು ಹಾಡಿ ಪ್ರಧಾನಿ ನರೇಂದ್ರ ಮೋದಿ ಅವರ ಮನ ಗೆದ್ದಿದ್ದ ಚಾಮರಾಜನಗರದ ಕವಿ ಮಂಜುನಾಥ್ ಅವರಿಗೆ ಕೇಂದ್ರ ಸರ್ಕಾರ ಗಣರಾಜ್ಯೋತ್ಸವಕ್ಕೆ ಆಹ್ವಾನ ನೀಡಿದೆ.
ವೃತ್ತಿಯಲ್ಲಿ ಎಲ್ಐಸಿ ವಿಮಾ ಪಾಲಿಸಿದಾರನಾಗಿರುವ ಕೊಳ್ಳೆಗಾಲ ಕವಿ ಮಂಜುನಾಥ್ ಅವರು ಕೋವಿಡ್ ವೇಳೆ ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ ಎಂಬ ಸಾಲಿನಿಂದ ಜೋಗುಳ ಪದ ರಚಿಸಿದ್ದರು.
ಅಷ್ಟೇ ಅಲ್ಲದೆ, ಆನ್ ಲೈನ್ ನಲ್ಲಿ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಪುತ್ರನ ಒತ್ತಾಸೆಗೆ ಮಂಜುನಾಥ್ ಅವರು ಜೋಗುಳದ ಹಾಡು ರಚಿಸಿ ಹಾಡಿದ್ದರು. ಈ ಲೋರಿ ಹಾಡನ್ನು (ಲಾಲಿ ಹಾಡು) ಕೇಳಿದ ಪ್ರಧಾನಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ನಾನು ಈ ಹಾಡು ಕೇಳಿದ್ದೇನೆ, ನೀವೂ ಕೇಳಿ ಎಂದು ಮೋದಿ ಪ್ರಸ್ತಾಪಿಸಿದ್ದ ವೇಳೆ ಈ ರಚನೆಗೆ ಮನ್ ಕಿ ಬಾತ್ ಯುವ ಗಾಯಕರು ಧ್ವನಿ ನೀಡಿದ್ದರು.
ಈ ಲಾಲಿ ಹಾಡಿಗೆ ಆರು ಲಕ್ಷ ನಗದು ಬಹುಮಾನದ ಮನ್ನಣೆ ಕೂಡ ಸಿಕ್ಕಿತ್ತು. ಸದ್ಯ, ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶವನ್ನು ಕವಿ ಮಂಜುನಾಥ್ ಅವರು ಪಡೆದಿದ್ದು, ಕೇಂದ್ರ ಸರ್ಕಾರವು ಟಿಕೆಟ್ ಬುಕ್ ಕೂಡ ಮಾಡಿದೆ. ಪತಿ ಮಂಜುನಾಥ್ ಜೊತೆ ಪತ್ನಿ ಕೂಡ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ಕರ್ತವ್ಯ ಪಥದಲ್ಲಿ ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೈತ ದಂಪತಿಗಳು ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಬಳಿಕ ರೈತ ದಂಪತಿಗಳಿಗೆ ಕೇಂದ್ರ ಸಚಿವ ಅರ್ಜುನ್ ಮುಂಡಾ ಅವರು ಭೋಜನಕೂಟ ಆಯೋಜನೆ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.