ಶಿವಮೊಗ್ಗ: ಜನವರಿ 22 ರಂದು ರಜೆ ಘೋಷಣೆ ಮಾಡಿ ಎಂದು ಸರ್ಕಾರಕ್ಕೆ ಪ್ರಾರ್ಥನೆ ಮಾಡುತ್ತೇನೆ. ರಾಮಮಂದಿರ ಪ್ರಾಣ ಪ್ರತಿಷ್ಠಾಪನೆಯನ್ನು ರಾಜ್ಯದ ಜನರು ಮನೆಯಿಂದಲೇ ಕೂತು ನೋಡಲಿ. ಹಾಗಾಗಿ 22 ರಂದು ರಜೆ ಘೋಷಣೆ ಮಾಡಿ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಸರ್ಕಾರವನ್ನು ಒತ್ತಾಯಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕೈದು ದಿನ ನೀವು ಟೀಕೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಅನಂತ್ ಕುಮಾರ್ ಹೆಗಡೆಯವರಿಗೆ ಪ್ರಾರ್ಥನೆ ಮಾಡುತ್ತೇನೆ. ಅನಂತ್ ಕುಮಾರ್ ಹೆಗಡೆ ಒಬ್ಬ ದೇಶ ಭಕ್ತ, ದೈವ ಭಕ್ತ. ಆದರೆ ನಾಲ್ಕೈದು ದಿನ ಟೀಕೆ ಮಾಡುವುದು ಬೇಡ ಎಂದು ಅವರಿಗೂ ಪ್ರಾರ್ಥನೆ ಮಾಡುತ್ತೇನೆ ಎಂದರು.
ಸಿಎಂ ಸಿದ್ದರಾಮಯ್ಯ ರಾಮ ಮಂದಿರ ಹೋಗುವ ವಿಚಾರಕ್ಕೆ ಮಾತನಾಡಿ, ಸಿದ್ದರಾಮಯ್ಯ ಈಗ ಯೂ ಟರ್ನ್ ಹೊಡೆಯುತ್ತಿದ್ದಾರೆ. ಹೋಗುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದರು.
ಮೈಸೂರು ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಅಂಗನವಾಡಿ ಹುದ್ದೆಗಳು
ಶೂನ್ಯ ಸಂಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಶಾಸಕ ನಾಗೇಂದ್ರ
ವೇದವ್ಯಾಸಚಾರ್ ಶ್ರೀಷಾನಂದರ ಮೇಲೆ ಸುಪ್ರೀಂ ಕೋರ್ಟ್ ಗರಂ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿಲ್ಲದ ಎತ್ತೆತ್ತರ ಏರುತ್ತಿರುವ ಅಕ್ರಮ ಕಟ್ಟಡಗಳು….
ಬಳ್ಳಾರಿಯಲ್ಲಿ ಸ್ಟಾಪ್ ನರ್ಸ್ ಹುದ್ದೆಗಳಿಗೆ ಭರ್ತಿ….
ಕೆಪಿಎಸ್ಸಿ ಯಿಂದ ಕೃಷಿ ಇಲಾಖೆಯಲ್ಲಿ ಹುದ್ದೆಗಳು
ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಹುದ್ದೆಗಳು
ಮೈಸೂರಿನಲ್ಲಿ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಪ್ರೊಫೆಸರ್ ಹುದ್ದೆಗಳು
ಕೆಪಿಎಸ್ಸಿ ಹುದ್ದೆಯ 327 ಗ್ರೂಪ್ ಬಿ ಗ್ರೂಪ್ ಸಿ ಹುದ್ದೆಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.