ಮನೆ ಅಪರಾಧ ಮೈಸೂರು: ಪೆನ್ಸಿಲ್ ಲೆಡ್‌ ನಲ್ಲಿ ಮೂಡಿದ ಶ್ರೀರಾಮಾಂಜನೇಯ

ಮೈಸೂರು: ಪೆನ್ಸಿಲ್ ಲೆಡ್‌ ನಲ್ಲಿ ಮೂಡಿದ ಶ್ರೀರಾಮಾಂಜನೇಯ

0

ಮೈಸೂರು: ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದ್ದು, ಈಗಾಗಲೇ ರಾಮಲಲ್ಲಾ (ಬಾಲ ರಾಮ)ನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ.

ಇದೀಗ ಪೆನ್ಸಿಲ್ ಲೆಡ್‌ ನಲ್ಲಿ ಶ್ರೀರಾಮ ಮೂಡಿದ್ದಾನೆ. ಕಲಾವಿದ ನಂಜುಂಡಸ್ವಾಮಿ ಕೈ ಚಳಕದಲ್ಲಿ ಶ್ರೀರಾಮ ಮೂರ್ತಿ ಅರಳಿದೆ. ಪೆನ್ಸಿಲ್ ಲೆಡ್‌ ನಲ್ಲಿ ಬಿಲ್ಲು ಬಾಣ ಹಿಡಿದ ಶ್ರೀರಾಮ, ಪಾದದ ಬಳಿ ಆಂಜನೇಯ ಕುಳಿತಿದ್ದಾನೆ. ಆಂಜನೇಯನ ಪಕ್ಕದಲ್ಲಿ ಶ್ರೀರಾಮ ಬರಹವಿದೆ.