ಪುಣೆ: ಜಿಲ್ಲೆಯ ಅಹ್ಮದ್ ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ.
ಮುಂಜಾನೆ 2.30ಕ್ಕೆ ಅಪಘಾತ ನಡೆದಿದ್ದು, ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ತಲುಪಿಸಲು ಸಹಾಯ ಮಾಡಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ.
ರಾಜ್ಯದ ಜನರಿಗೆ ಗುಡ್ ನ್ಯೂಸ್
ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿ ಹುಂಡಿ ಎಣಿಕೆ ಕಾರ್ಯ
ನರೇಂದ್ರ ಮೋದಿ ಅವರ ಆಸ್ತಿ ಎಷ್ಟಿದೆ ಗೊತ್ತಾ ?
ವಿದ್ಯಾರ್ಥಿಗಳಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್..
ಬಸ್ನಲ್ಲಿ ಸೀಟಿಗಾಗಿ ಮಹಿಳೆಯರ ಕಿತ್ತಾಟ…
ಹಿಮಾಚಲ್ ಪ್ರದೇಶ್, ಮಂಡಿಯಲ್ಲಿ ನಾಮಪತ್ರ ಸಲ್ಲಿಸಿದ ಕಂಗನಾ ರಣಾವತ್..
ನಾಮಪತ್ರ ಸಲ್ಲಿಕೆಗೂ ಮುನ್ನ ಗಂಗಾಮಾತೆಗೆ ಮೋದಿ ಪೂಜೆ.
ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಿದ "ನಮೋ"
ಬೆಳ್ಳಂಬೆಳಗ್ಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಇಂದ ಗಂಧದಕಡ್ಡಿ ತಯಾರಿಕ ಘಟಕಕ್ಕೆ ಬೆಂಕಿ…
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.