ಮಂಗಳೂರು(ದಕ್ಷಿಣ ಕನ್ನಡ): ಜಗದೀಶ್ ಶೆಟ್ಟರ್ ಅವರನ್ನು ಬಿಜೆಪಿಗೆ ಪುನಃ ಕರೆತರಲು ತೆರೆಮರೆಯ ಕಸರತ್ತು ನಡೆಯುತ್ತಿರುವ ವಿಚಾರವನ್ನು ತಳ್ಳಿಹಾಕಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಆಗೋದು ಸುಳ್ಳು ಎಂದಿದ್ದಾರೆ.
ಮಂಗಳೂರಿನಲ್ಲಿ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅದಕ್ಕಾಗಿ ಪ್ರಯತ್ನ ಮಾಡುತ್ತಿದ್ದಾರೆ. ಆದರೆ, ಬಿಜೆಪಿಯಲ್ಲೇ ಶೇಕ್ ಆಗಿದೆ. ಅವರಲ್ಲೇ ಆಂತರಿಕ ಸಮಸ್ಯೆಗಳು ಬಹಳಷ್ಟಿವೆ. ಶೆಟ್ಟರ್ ಅವರನ್ನು ಸುಮ್ಮನೆ ಕರೆಯುತ್ತಿದ್ದಾರೆ. ಕೆಲವರು ಹೋಗಿ ಕರೆಯೋದು ಮಾಡುತ್ತಿದ್ದಾರೆ. ಆದರೆ ಜಗದೀಶ್ ಶೆಟ್ಟರ್ಏನು ದಡ್ಡರಾ ಎಂದು ಪ್ರಶ್ನಿಸಿದರು.
ಶೆಟ್ಟರ್ಅವರಿಗೆ ಆಗಿದ್ದ ಅವಮಾನ, ನೋವು ಎಲ್ಲ ಯೋಚನೆ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದಾರೆ. ಬಂದು ನಮಗೆ ದೊಡ್ಡ ಸಹಾಯ ಕೂಡ ಮಾಡಿದ್ದಾರೆ. ಚುನಾವಣೆಯಲ್ಲಿ ಶೆಟ್ಟರ್ ಸೋತಿರಬಹುದು, ತಕ್ಷಣ ಕಾಂಗ್ರೆಸ್ ಪಕ್ಷಗುರುತಿಸಿ ವಿಧಾನ ಪರಿಷತ್ ಗೆ ಅವಕಾಶ ಮಾಡಿ ಕೊಟ್ಟಿದೆ ಎಂದರು.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.