ಶ್ರೀರಂಗಪಟ್ಟಣ:ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಭ್ರಮನಿರಸನಗೊಂಡಿರುವ ಸಾಕಷ್ಟು ಕಾಂಗ್ರೆಸ್ ನಾಯಕರು ಲೋಕಸಭೆ ಚುನಾವಣೆ ಘೋಷಣೆ ನಂತರ ಜಗದೀಶ್ ಶೆಟ್ಟರ್ ಅವರ ಹಾದಿ ಹಿಡಿಯಲಿದ್ದಾರೆ.ಕಾಂಗ್ರೆಸ್ ತ್ಯಜಿಸಿ ಜೆಡಿಎಸ್, ಬಿಜೆಪಿ ಸೇರಲಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದರು.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಜಗದೀಶ ಶೆಟ್ಟರ್ ಅವರಂತೆ ಇನ್ನೂ ಸಾಕಷ್ಟು ಮಂದಿ ಕಾಂಗ್ರೆಸ್ ತೊರೆಯಲಿದ್ದಾರೆ.ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಮತ್ತು ಹಾಸನ ಕ್ಷೇತ್ರಗಳು ಖಚಿತವಾಗಿ ಜೆಡಿಎಸ್ಗೆ ಸಿಗಲಿವೆ.ಅದರ ಜತೆಗೆ ಇತರ 3-4 ಕ್ಷೇತ್ರಗಳ ನಮಗೆ ಸಿಗುವ ವಿಶ್ವಾಸವಿದೆ. ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುವಂತೆ ಪಕ್ಷದ ವರಿಷ್ಠರು ನನಗೆ ಸೂಚಿಸಿದರೆ ಅದನ್ನು ಪಾಲಿಸಬೇಕಾಗುತ್ತದೆ ಎಂದರು.
ಜ.22ರ ಬಳಿಕ ಇಡೀ ದೇಶದಲ್ಲಿ ರಾಜಕೀಯ ಚಿತ್ರಣ ಬದಲಾಗುತ್ತಿದೆ. ರಾಜ್ಯದಲ್ಲಿ ಕೂಡ ಬದಲಾವಣೆಯ ಗಾಳಿ ಬೀಸುತ್ತಿದೆ.ಲೋಕಸಭೆ ಚುನಾವಣೆಯಲ್ಲಿ ಎನ್ಡಿಯ ಮೈತ್ರಿಕೂಟಕ್ಕೆ ಅಭೂತಪೂರ್ವ ಗೆಲುವು ಸಿಗಲಿದೆ ಎಂದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.