ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣವನ್ನು ಫೆ.1ರಿಂದ ನಿಷೇಧಿಸಲಾಗಿದೆ.
ಪ್ರಸ್ತುತ ಜಿಲ್ಲೆಯಾದ್ಯಂತ ಬಿರುಬಿಸಿಲಿನ ವಾತಾವರಣ ಇರುವುದು ಮತ್ತು ಪರ್ವತದಲ್ಲಿ ನೀರಿನ ಸಮಸ್ಯೆ ಎದುರಾಗುವ ಹಿನ್ನೆಲೆಯಲ್ಲಿ ಚಾರಣಿಗರ ಹಿತದೃಷ್ಟಿಯಿಂದ ಫೆ. 1ರಿಂದ ಅಕ್ಟೋಬರ್ ತನಕ ಅಥವಾ ಮುಂದಿನ ಆದೇಶದ ತನಕ ಕುಮಾರಪರ್ವತ ಚಾರಣ ನಿಷೇಧಿಸಲಾಗಿದೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ವರ್ಷದ ಕುಮಾರಪರ್ವತ ಚಾರಣದ ಅವಧಿ ಮುಗಿದಿದೆ. ಅಲ್ಲದೆ ಪರ್ವತದ ಹುಲ್ಲುಗಾವಲು ಸಂಪೂರ್ಣ ಒಣಗಿರುವುದರಿಂದ ಮುಂದೆ ಬಿಸಿಲಿನ ಬೇಗೆಗೆ ಬೆಂಕಿಗೆ ತುತ್ತಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳುವ ಆವಶ್ಯಕತೆ ಇದೆ. ಇದೀಗ ಕುಮಾರಪರ್ವತಕ್ಕೆ ಬರುವ ಚಾರಣಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ. ಬೇಸಗೆಯ ಕಾರಣ ನೀರಿನ ಮೂಲಗಳು ಬತ್ತಿ ಹೋಗಿವೆ. ಚಾರಣಿಗರು ತಂಗುವ ಗಿರಿಗದ್ದೆಯಲ್ಲಿ ಕುಡಿಯುವ ನೀರು ಮತ್ತು ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಒದಗಿಸಲು ತೊಂದರೆಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.