ಮನೆ ಕಾನೂನು ಕರ್ತವ್ಯ ಲೋಪ: ಡಿಡಿಪಿಐ, ಉಪನ್ಯಾಸಕರು ಅಮಾನತು

ಕರ್ತವ್ಯ ಲೋಪ: ಡಿಡಿಪಿಐ, ಉಪನ್ಯಾಸಕರು ಅಮಾನತು

0

ವಿಜಯಪುರ: IEDSS ಯೋಜನೆ ಅನುಷ್ಠಾನದ ವೇಳೆ ಕರ್ತವ್ಯ ನಿರ್ಲಕ್ಷ್ಯ ಆರೋಪದಲ್ಲಿ ವಿಜಯಪುರ ಡಿಡಿಪಿಐ ಎನ್.ಹೆಚ್​.ನಾಗೂರರನ್ನ ಅಮಾನತು ಮಾಡಲಾಗಿದೆ.

ಇವರ ಜೊತೆಗೆ ಡಯಟ್ ​ನ ಹಿರಿಯ ಉಪನ್ಯಾಸಕರಾದ ಎಸ್.ಎ. ಮುಜಾವರ ಮತ್ತು ಎ.ಎಸ್.ಹತ್ತಳ್ಳಿ ಅಮಾನತುಗೊಳಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ.

ಸ್ವಯಂ ಸೇವಾ ಸಂಸ್ಥೆಗಳಿಗೆ ಅನುದಾನ ಬಿಡುಗಡೆಗೆ ಅಧಿಕಾರಿಗಳಿಂದ ಶಿಫಾರಸು ಮಾಡಲಾಗಿತ್ತು. ನಿಯಮಬಾಹಿರವಾಗಿ ಅಸ್ತಿತ್ವದಲ್ಲಿರದ ಎನ್ ​ಜಿಒಗಳಿಗೆ ಹಣ ಬಿಡುಗಡೆ ಆರೋಪ ಮಾಡಲಾಗಿತ್ತು.