ಮನೆ ರಾಜ್ಯ ಜ್ಞಾನವಾಪಿ ವಿವಾದ: ನ್ಯಾಯಾಧೀಶರ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ವಕೀಲರ ವಿರುದ್ಧ ದೂರು

ಜ್ಞಾನವಾಪಿ ವಿವಾದ: ನ್ಯಾಯಾಧೀಶರ ಬಗ್ಗೆ ಅವಹೇಳನಾಕಾರಿ ಪೋಸ್ಟ್ ಹಾಕಿದ ವಕೀಲರ ವಿರುದ್ಧ ದೂರು

0

ರಾಮನಗರ: ಜ್ಞಾನವಾಪಿ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿ ನ್ಯಾಯಾಲಯದ ತೀರ್ಪು ಹಿನ್ನೆಲೆಯಲ್ಲಿ ಅಲ್ಲಿನ ನ್ಯಾಯಾಧೀಶರ ಬಗ್ಗೆ ವಕೀಲರೊಬ್ಬರು ಅವಹೇಳನಾಕಾರಿ ಪೋಸ್ಟ್ ಹಾಕಿದ ಪ್ರಸಂಗ ನಡೆದಿದೆ.

ಪೋಸ್ಟ್ ಹಾಕಿದ ವಕೀಲನ ವಿರುದ್ಧ ಬಿಜೆಪಿ ಮತ್ತು ಹಿಂದೂಪರ ಸಂಘಟನೆಗಳಿಂದ ಜಿಲ್ಲಾ‌ವಕೀಲರ ಸಂಘಕ್ಕೆ ದೂರು ನೀಡಲಾಗಿದೆ.

ಹಿಂದೂ ದೇವತೆಗಳು, ಬಿಜೆಪಿ ಹಾಗೂ ನ್ಯಾಯಾಧೀಶರ ಬಗ್ಗೆ ಅವಹೇಳನ‌ ಮಾಡಿರುವ ವಕೀಲ‌ ಚಾಂದ್ ಪಾಷಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.