ಮನೆ ಆರೋಗ್ಯ ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ ಘೋಷಿಸಿದ...

ಸ್ಥಳದಲ್ಲೇ ಮೂವರ ಚಿಕಿತ್ಸೆಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಒಟ್ಟು 10 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ

0

ಬೆಂಗಳೂರು: ರಾಮನಗರ ಜಿಲ್ಲೆಯ ವಿಜಯಕುಮಾರ್‌ ಬಿನ್‌ ನರಸಿಂಹಮೂರ್ತಿ ಎಂಬುವವರಿಗೆ ಕಿಡ್ನಿ  ಕಸಿ ಚಿಕಿತ್ಸೆಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳು  ಸ್ಥಳದಲ್ಲಿಯೇ ಮಂಜೂರು ಮಾಡಿದರು.

ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ಬಸನಗೌಡ ಬಿರಾದಾರ್‌ ಬೋನ್‌ ಮ್ಯಾರೋ ಕಸಿಗಾಗಿ ೪ ಲಕ್ಷ ರೂ.ಗಳ ಧನಸಹಾಯವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಸ್ಥಳದಲ್ಲಿಯೇ ಮಂಜೂರು ಮಾಡಿದರು.

ತುಮಕೂರು ಜಿಲ್ಲೆಯ  ೮ ವರ್ಷದ ಶಾಂಭವಿ ಎಂಬ ಮಗುವಿಗೆ ಶ್ರವಣ ಸಾಧನಕ್ಕಾಗಿ ೫೦ ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳು ಸ್ಥಳದಲ್ಲಿಯೇ  ಮಂಜೂರು ಮಾಡಿದರು.