ಮೈಸೂರು ಸಾಂಸ್ಕೃತಿಕ ನಗರಿ ಮೈಸೂರು ಅರಮನೆ ಆವರಣದಲ್ಲಿ ರಥ ಸಪ್ತಮಿ ಸಂಭ್ರಮ ಮನೆ ಮಾಡಿದೆ. ಅರಮನೆ ಆವರಣದಲ್ಲಿರುವ ವಿವಿಧ ದೇಗುಲಗಳ ಉತ್ಸವ ಮೂರ್ತಿಗಳ ಸಮಾಗಮವಾಗಿದೆ.
8 ರಥಗಳಲ್ಲಿ ಆವರಣಕ್ಕೆ ಆಗಮಿಸಿದ ಉತ್ಸವ ಮೂರ್ತಿಗಳಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.ಮುಂಜಾನೆಯಿಂದಲೇ ಭಕ್ತರು ದಂಡು ಅರಮನೆಗೆ ಬರುತ್ತಿದೆ. ಉತ್ಸವ ಮೂರ್ತಿಗಳಿಗೆ ಭಕ್ತಭಾವದಿಂದ ನಮಿಸುತ್ತಿದ್ದಾರೆ.
ಗಾಯಿತ್ರಿ, ಸರಸ್ವತಿ, ಸಾವಿತ್ರಿ, ತ್ರಿಣೇಶ್ವರ ಸ್ವಾಮಿ, ಲಕ್ಷ್ಮಿ ವೆಂಟಕರಮಣ. ಖಿಲ್ಲೆ ವೆಂಕಟರಮಣ, ಶ್ವೇತ ವರಹಾ ಸ್ವಾಮಿ, ಮಹಾಲಕ್ಷ್ಮಿ ದೇವಿ ಸೇರಿ ಒಟ್ಟು 8 ದೇಗುಲಗಳ ಉತ್ಸವ ಮೂರ್ತಿಗಳಿಗೆ ಪೂಜೆ ನೆರವೇರಿದೆ. ಭಕ್ತರಿಗೆ ಒಂದೇ ಕಡೆ 8 ದೇವರುಗಳ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸೂರ್ಯದೇವ ತನ್ನ ಫಥ ಬದಲಾಯಿಸುವ ದಿನವಾದ ಇಂದು ಅರಮನೆ ಆವರಣದಲ್ಲಿ ಉತ್ಸವಮೂರ್ತಿಗಳಿಗೆ ವಿಶೇಷ ಪೂಜೆ ನೆರವೇರಿಸಲಾಗಿದೆ.ಇದೇ ವೇಳೆ ರಾಜವಂಶಸ್ಥ ಯದುವೀರ್ ರವರ ಧರ್ಮಪತ್ನಿ ತ್ರಿಶಿಕಾ ಯದುವೀರ್ ರವರು ಪುತ್ರ ಆದ್ಯವೀರ್ ಸಮೇತ ಆಗಮಿಸಿ ಉತ್ಸವಮೂರ್ತಿಗಳ ದರುಶನ ಪಡೆದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.