ಬೆಂಗಳೂರು: ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
‘ನಾರಿಮನ್ ಅವರು ಈ ದೇಶ ಕಂಡ ಅಪ್ರತಿಮ ನ್ಯಾಯವಾದಿಗಳಲ್ಲಿ ಒಬ್ಬರು. ವೃತ್ತಿಯಲ್ಲಿ ಮೌಲ್ಯಗಳನ್ನು ಪ್ರತಿನಿಧಿಸುತ್ತಿದ್ದ ಅವರು, ಉದಾರ ಮಾನವತಾವಾದಿ ಆಗಿದ್ದರು. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಕಾವೇರಿ ನೀರಿನ ಹಕ್ಕಿನ ವಿಚಾರವಾಗಿ ಮಾತನಾಡುವಾಗ ಇದು ಅನುಭವಕ್ಕೆ ಬಂದಿತ್ತು’ ಎಂದು ಅವರು ತಮ್ಮ ಶೋಕ ಸಂದೇಶದಲ್ಲಿ ಹೇಳಿದ್ದಾರೆ.
ಕಾವೇರಿ ಜಲ ವಿವಾದ ಭುಗಿಲೆದ್ದಾಗ ನಾರಿಮನ್ ಅವರು ಕರ್ನಾಟಕದ ಹಕ್ಕನ್ನು ಸಮರ್ಥವಾಗಿ ಮಂಡಿಸಿದರು. ಅವರ ವಾದದಿಂದಾಗಿ ರಾಜ್ಯಕ್ಕೆ ಹೆಚ್ಚು ನೀರು ಸಿಕ್ಕಿತು. ನಮ್ಮ ಅಹವಾಲುಗಳನ್ನು ನಾರಿಮನ್ ಅವರು ಸದಾ ಸಹಾನುಭೂತಿಯಿಂದ ಆಲಿಸುತ್ತಿದ್ದರು ಎಂದು ಅವರು ಸ್ಮರಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.