ಬೆಂಗಳೂರು: ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ವಿಶೇಷ ಅನುದಾನ ಬಿಡುಗಡೆ ಮಾಡಿದ್ದಾರೆ.
ಹಾಸನ ಜಿಲ್ಲೆಯ ಅರಸೀಕೆರೆ, ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಕ್ಷೇತ್ರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರ ಹಾಗೂ ಗದಗ ಜಿಲ್ಲೆಯ ರೋಣ ಕ್ಷೇತ್ರಕ್ಕೆ ಸರ್ಕಾರದಿಂದ ಒಟ್ಟು 16.40 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆ ಮಾಡಲಾಗಿದೆ.
ಕರ್ನಾಟಕಕ್ಕೆ ಶಿಫಾರಸ್ಸು ಮಾಡಲಾಗಿದ್ದ 5495 ಕೋಟಿ ರೂ. ವಿಶೇಷ ಅನುದಾನ ಇದುವರೆಗೆ ಕೇಂದ್ರ ನೀಡಿಲ್ಲ. ಇನ್ನು ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿ ತಿಂಗಳುಗಳು ಸರಿದವು. ಗೃಹಮಂತ್ರಿಗಳ ಅಧ್ಯಕ್ಷತೆಯ ಹೈಪವರ್ ಕಮಿಟಿಯೇ ಅದಕ್ಕೆ ಅನುಮೋದನೆ ಕೊಡ್ಬೇಕು. ಆದರೆ ಗೃಹಮಂತ್ರಿಗಳಾದ ತಾವು ಇದುವರೆಗೆ ಸಭೆ ಕರೆದಿಲ್ಲ. ಪರಿಹಾರವೂ ಬಂದಿಲ್ಲ.
ಇತ್ತ ಕನ್ನಡಿಗರ ಅನ್ನಭಾಗ್ಯಕ್ಕೆ ಅಕ್ಕಿ ಕೊಡಲಾಗದು ಎಂದಿದ್ದ ಕೇಂದ್ರ, ಈಗ ಅದೇ ಅಕ್ಕಿಯನ್ನು ಭಾರತ್ ಬ್ರಾಂಡ್ ಹೆಸರಲ್ಲಿ ಚುನಾವಣಾ ಪ್ರಚಾರಕ್ಕಾಗಿ ಮಾರುತ್ತಿದೆ. ಅಮಿತ್ ಶಾ ಅವರೇ, ಕನ್ನಡಿಗರ ಹಸಿವು ಹಸಿವಲ್ಲವೇ? ಹೇಳಿ ಶಾ, ಕನ್ನಡಿಗರ ಮೇಲೆ ಬಿಜೆಪಿಗೆ ಯಾಕಿಷ್ಟು ತಾತ್ಸಾರ? ಅಂತಾ ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಶಾಸಕರ ವಿರೋಧದ ನಡುವೆಯೂ ನಿರ್ಣಯ ಓದಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 68,200 ಕೋಟಿ ರೂಪಾಯಿ ತೆರಿಗೆ ನಷ್ಟ ಆಗಿದೆ ಎಂದು ಆರೋಪಿಸಿದರು. ಜೊತೆಗೆ ಕೇಂದ್ರದಿಂದ ಬರಬೇಕಾದ ಅನುದಾನ ತೆರಿಗೆ ಪಾಲು ಹಾಗೂ ಬರದ ಅಂಕಿ ಅಂಶ ಕುರಿತು ನಿರ್ಣಯ ಮಂಡಿಸಿದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.