ಮನೆ ಅಪರಾಧ ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿ: ಮೂವರಿಗೆ ಗಾಯ

ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಯುವಕ ಬಲಿ: ಮೂವರಿಗೆ ಗಾಯ

0

ಬೆಂಗಳೂರು: ಬೈಕ್​ ವ್ಹೀಲಿಂಗ್ ವೇಳೆ ಎರಡು ಬೈಕ್ ​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ನಡೆದಿದೆ.

ದಾಸರಹಳ್ಳಿಯ ರಾಜೀಶ್(18) ಮೃತ ದುರ್ದೈವಿ. ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್ ​ನ ಕೆಂಪರಾಜು, ತರುಣ್​ಗೂ ಚಿಕಿತ್ಸೆ ನೀಡಲಾಗುತ್ತಿದೆ.

ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.