ಕಾಬೂಲ್ : ಕಳೆದ ಮೂರು ದಿನಗಳಿಂದ ಅಫ್ಘಾನಿಸ್ತಾನದ ಹಲವು ಪ್ರಾಂತ್ಯಗಳಲ್ಲಿ ವ್ಯಾಪಕ ಹಿಮಪಾತವಾಗುತ್ತಿದ್ದು, 15 ಜನ ಪ್ರಾಣ ಕಳೆದುಕೊಂಡಿದ್ದು, 30 ಜನರು ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ ಬಾಲ್ಖ್ ಮತ್ತು ಫರಿಯಾಬ್ ಪ್ರಾಂತ್ಯಗಳಲ್ಲಿ ಸುಮಾರು ಹತ್ತು ಸಾವಿರ ಪ್ರಾಣಿಗಳು ಸಾವನ್ನಪ್ಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಸಾರ್-ಇ-ಪುಲ್ ನಿವಾಸಿ ಅಬ್ದುಲ್ ಖಾದಿರ್ ಮಾಹಿತಿ ನೀಡಿದ್ದು, ಜನಸಂಖ್ಯೆ ಹೆಚ್ಚಿರುವ ಪ್ರದೇಶದಲ್ಲಿ ಆತಂಕ ಹೆಚ್ಚಾಗಿದೆ. ಮೂರು ದಿನದಿಂದ ಹಿಮಪಾತ ಹೆಚ್ಚಾಗಿದೆ. ಜಾನುವಾರುಗಳು ಕೂಡ ಸಾವನ್ನಪ್ಪುತ್ತಿದೆ. ಇದರಿಂದ ಇಲ್ಲಿನ ಜನರಲ್ಲಿ ಆತಂಕ ಹೆಚ್ಚಾಗಿದೆ. ಅನೇಕ ರಸ್ತೆಗಳನ್ನು ನಿರ್ಬಂಧಿಸಲಾಗಿದೆ. ಇದರಿಂದ ಯಾವುದೇ ಸಂಪರ್ಕವನ್ನು ಸಾಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.
ಈಗಾಗಲೇ ಅಫ್ಘಾನಿಸ್ತಾನವು ವಿಶೇಷವಾಗಿ ಜಾನುವಾರು ಮಾಲೀಕರಿಗೆ ಪರಿಹರಿವನ್ನು ನೀಡಲು ವಿವಿಧ ಸಚಿವಾಲಯಗಳನ್ನು ಒಳಗೊಂಡ ಸಮಿತಿಯ ರಚನೆ ಮಾಡುವಂತೆ ಹೇಳಿದೆ. ಬಾಲ್ಖ್, ಜಾವ್ಜಾನ್, ಬದ್ಘಿಸ್, ಫರಿಯಾಬ್ ಮತ್ತು ಹೆರಾತ್ ಪ್ರಾಂತ್ಯಗಳಲ್ಲಿ ಜಾನುವಾರು ಮಾಲೀಕರ ಸಹಾಯಕ್ಕೆ ಐವತ್ತು ಮಿಲಿಯನ್ ಅಫ್ಘಾನಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಎಲ್ಲಾ ಪ್ರಾಂತ್ಯಗಳಲ್ಲಿ ರಚಿಸಲಾದ ಸಮಿತಿಗಳ ತ್ವರಿತ ಪ್ರತಿಕ್ರಿಯೆಯನ್ನು ಮಾಡಲಿದೆ. ಈ ಸಮಿತಿಗಳು ನಿರ್ಬಂಧಿತ ರಸ್ತೆಗಳನ್ನು ತೆರೆಯಲು, ಸಂಕಷ್ಟಕ್ಕೆ ಒಳಗಾದ ಜನರಿಗೆ ಆಹಾರ ಮತ್ತು ಮೇವನ್ನು ವಿತರಿಸಲು ಹಾಗೂ ಭಾರೀ ಹಿಮಪಾತದಲ್ಲಿ ಸಿಲುಕಿರುವವರನ್ನು ಜನರನ್ನು ರಕ್ಷಿಸುವ ಕೆಲಸ ಮಾಡಲಿದೆ ಎಂದು ಹೇಳಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.