ಚಿಕ್ಕಮಗಳೂರು: ಸಿದ್ದರಾಮಯ್ಯ ಬಗ್ಗೆ ಹುಷಾರು ಅಂತಾ ರಾಮಕೃಷ್ಣ ಹೆಗಡೆ ಅವತ್ತೆ ಹೇಳಿದ್ದರು. ಅವರ ಮಾತು ಕೇಳದೆ ಸಿದ್ದರಾಮಯ್ಯಗೆ ಅವಕಾಶ ನೀಡಿದೆ. ನನ್ನ 92ನೇ ವಯಸ್ಸಿನಲ್ಲೂ ನಾನು ಸತ್ಯವನ್ನೇ ಹೇಳುತ್ತಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.
ಜಿಲ್ಲೆಯ ಕಡೂರಿನಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಇನ್ನೂ ಬದುಕಿದ್ದಾನೆ, ಅವರನ್ನೇ ಕೇಳಿ ಎಂದು ಹೇಳಿದ್ದಾರೆ. ತನ್ನದೇ ಸಮಾಜದವರನ್ನು ಸಿದ್ದರಾಮಯ್ಯ ಬೆಳೆಯಲು ಬಿಡಲಿಲ್ಲ. ದೇವೇಗೌಡರ ಆಪ್ತರೆಂಬ ಕಾರಣಕ್ಕೆ ಹಲವರನ್ನು ಮಂತ್ರಿ ಮಾಡಲಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.
ಮೋದಿ ಅವರನ್ನು ಬಿಟ್ಟು ಯಾವುದೇ ಒಬ್ಬ ವ್ಯಕ್ತಿ ಅವರ ಎತ್ತರಕ್ಕೆ ಬೆಳೆಯಲು ಸಾಧ್ಯವಿಲ್ಲ. ಈ ದೇಶದ ಅತ್ಯಂತ ಎತ್ತರಕ್ಕೆ ಬೆಳೆದಂತಹ ರಾಜಕಾರಣಿ ಮೋದಿ. ಕೆಲವು ಪತ್ರಿಕೆಗಳಲ್ಲಿ 18 ಇನ್ನೂ ಕೆಲವು ಪತ್ರಿಕೆಗಳಲ್ಲಿ 24 ಫೀಟ್ ಗೆಲ್ಲುತ್ತೆವೆ ಎಂದಿದ್ದಾರೆ. ಸುಮ್ಮನೆ ಮನಸ್ಸಿಗೆ ಬಂದ ಹಾಗೆ ಮಾತನಾಡುತ್ತಾರೆ. ಜನ ಮೆಚ್ಚಬೇಕಲ್ಲ ಎಂದಿದ್ದಾರೆ.
ಮೋದಿ ದೇಶದ ಸರ್ವೋಚ್ಚ ನಾಯಕ. ಅವರ ಸಮಾನವಾಗಿ ಯಾವ ನಾಯಕನು ದೇಶದಲ್ಲಿ ಇಲ್ಲ. INDIA ಕೂಟದಲ್ಲಿ ಮೋದಿ ಸಮಕ್ಕೆ ಯಾರು ಇಲ್ಲ. ಒಂದೊಂದು ಚಾನೆಲ್ನಲ್ಲಿ ಒಂದೊಂದು ಸಮೀಕ್ಷೆ ಬರುತ್ತಿದೆ. ಇದಕ್ಕೆಲ್ಲ ಯಾರು ತಲೆಕೆಡಿಸಿಕೊಳ್ಳಬೇಕಿಲ್ಲ. ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ. ಪತ್ರಿಕೆಯಲ್ಲಿ ನೋಡಿದೆ ರಾಹುಲ್ ಗಾಂಧಿ ಅಧಿಕಾರಕ್ಕೆ ಬಂದರೆ ಸಾಲ ಮನ್ನಾ ಮಾಡುತ್ತೇನೆ ಎಂದಿದ್ದಾರೆ. ಹಿಂದೆಯೇ ಕುಮಾರಸ್ವಾಮಿ 26 ಸಾವಿರ ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದ್ದರು ಎಂದರು.
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.