ಕೆ.ಆರ್.ಪೇಟೆ: ಗಂಡನ ಮನೆಯ ವರ-ದಕ್ಷಿಣೆ ಕಿರುಕುಳದಿಂದ ಬೇಸತ್ತು, ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ.
ತಾಲೂಕಿನ ಕಿಕ್ಕೇರಿ ಹೋಬಳಿಯ ಲಿಂಗಾಪುರ ಗ್ರಾಮದ ಬಡ ಕುಟುಂಬದ ಯುವತಿ ಪ್ರೇಮಕುಮಾರಿ (೨೬) ದಿನಾಂಕ ೬-೩-೨೦೨೨ ರಂದು ಮೈಸೂರು ನಿವಾಸಿ ರಾಘವೇಂದ್ರ ಅವರಿಗೆ ವಿವಾಹವಾಗಿದ್ದ ಪ್ರೇಮಕುಮಾರಿ ಕೆಲವೇ ತಿಂಗಳು ಅನನ್ಯವಾಗಿದ್ದ ಜೋಡಿ ನಂತರ ಪ್ರೇಮಕುಮಾರಿ ತಾಯಿಯ ಮನೆಗೆ ಹಿಂತಿರುಗಿದ್ದರು. ಗಂಡನ ಸೇರಿದಂತೆ ಅವರ ಕುಟುಂಬಸ್ಥರು ನಿರಂತರ ವರದಕ್ಷಣೆ ಮತ್ತು ಕೊಲೆ ಬೆದರಿಕೆಯಿಂದ ಬೇಸತ್ತು ದಿನಾಂಕ ೨೦-೩-೨೦೨೪ ಬುಧುವಾರ ಸುಮಾರು ನಾಲ್ಕು ಗಂಟೆ ಸಮಯದಲ್ಲಿ ಲಿಂಗಾಪುರ ಗ್ರಾಮದಲ್ಲಿ ಸುಮಾರು ಐದು ಪುಟಗಳ ಡೆತ್ ನೋಟ್ ಬರೆದಿಟ್ಟು ಮೃತ ಪ್ರೇಮಕುಮಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗಿದೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ದೌಡಾಯಿಸಿದ ಕಿಕ್ಕೇರಿ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು. ಲಿಂಗಾಪುರ ಗ್ರಾಮದಲ್ಲಿ ಮೃತ ದುರ್ದೈವಿ ಪ್ರೇಮಕುಮಾರಿ ಅವರ ಅಂತ್ಯ ಸಂಸ್ಕಾರ ನೆರವೇರಿದೆ. ಘಟನೆಯ ಸಂಬಂಧ ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.