ಶಿರಸಿ: ನಾನೂ ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ. ಯಾವುದು ಕಲ್ಪಿತ, ಯಾವುದು ಕಪೋಲ ಕಲ್ಪಿತ ಎಲ್ಲವನ್ನೂ ಹೇಳುವೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಬಿಗುವಾಗಿ ಹೇಳಿದರು.
ಮಂಗಳವಾರ ಅವರು ನಗರದಲ್ಲಿ ಸುದ್ದಿಗಾರರ ಜೊತೆ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಗೋ ಬ್ಯಾಕ್ ಸ್ಟಿಕ್ಕರ್ ಹಚ್ಚಿದ ಕುರಿತು ಪ್ರತಿಕ್ರಿಯೆ ನೀಡಿದರು.
ಯಾವ ಯಾವ ಕಾಲದಲ್ಲಿ ಯಾರ್ ಯಾರ್ ಅಂತರ ಕಾಯ್ಕೊಂಡಿದಾರೆ ಎಲ್ಲ ಹೇಳುವೆ. ಸ್ಟಿಕ್ಕರ್ ಹಚ್ಚಿದವರು ಯಾರು ಎಲ್ಲ ಮಾಹಿತಿ ಇದೆ. ಅವರಿಗೆ ಆತ್ಮತೃಪ್ತಿ ಆದರೆ ಸಾಕು ಎಂದು ಲೇವಡಿ ಮಾಡಿದರು.
ನಾನು ಎಲ್ಲೂ ಕಾಂಗ್ರೆಸ್ ಹೋಕ್ತೇನೆ ಹೇಳಿಲ್ಲ. ಹೋಗುವುದಿದ್ದರೆ ಎಲ್ಲ ಹೇಳಿಯೇ ಹೋಗುವೆ. ಇಷ್ಟು ವರ್ಷದ ರಾಜಕಾರಣದಲ್ಲಿ ಯಾವುದಕ್ಕೂ ಹೆದರಿಲ್ಲ. ಯಾರೂ ಯಾವುದೇ ಪಕ್ಷಕ್ಕೆ ಗುತ್ತಿಗೆಯಲ್ಲ. ಎಷ್ಟು ಬದಲಾವಣೆ ಆಗಿದೆ, ಆಗಿದ್ದಾರೆ ಗೊತ್ತಿಲ್ಲವಾ? ಎಂದರು.
ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿ ಎರಡು ಸಭೆ ಶಿರಸಿಯಲ್ಲಿ ನಡೆಸಿದ್ದರು. ನಾನು ಬೆಂಗಳೂರಿನಲ್ಲಿದ್ದೆ. ನಂತರ ಮಾಹಿತಿ, ಅಭಿಪ್ರಾಯ ಕೇಳಿಲ್ಲ ಎಂದರು.
ಇದಕ್ಕೂ ಮುನ್ನ ಮಾರಿಕಾಂಬಾ ದೇವಿ ದರ್ಶನ ಮಾಡಿದ ಹೆಬ್ಬಾರ್, ಬಿಜೆಪಿ ಲೋಕಸಭಾ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಶುಭಾಶಯ ಕೋರಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.