ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಅಧಿಸೂಚನೆ ಪ್ರಕಟಗೊಂದ ಬೆನ್ನಲ್ಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಏ.4ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ.
ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ.8ರಂದು ಉಮೇದುವಾರಿಕೆಗಳನ್ನು ವಾಪಸ್ ಪಡೆಯಲು ಕೊನೆಯ ದಿನವಾಗಿದೆ. ಏ.26ರಂದು ಮತದಾನ ನಡೆಯಲಿದೆ. ಜೂ.4ರಂದು ಫಲಿತಾಂಶ ಹೊರಬೀಳಲಿದೆ.
ಇಂದು ನಾಮಪತ್ರ ಸಲ್ಲಿಕೆಯಾಗುವ 14 ಕ್ಷೇತ್ರಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿ ಕೂಟ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಿದ್ದು, ಒಟ್ಟಾಗಿಯೇ ಚುನಾವಣೆ ಎದುರಿಸಲಿದೆ. ಬಿಜೆಪಿ ಪಾಲಿಗೆ ಬಂದ 11 ಕ್ಷೇತ್ರಗಳ ಅಭ್ಯರ್ಥಿಗಳು ಆಖೈರುಗೊಂಡಿದ್ದು, ತನ್ನ ಪಾಲಿಗೆ ಸಿಕ್ಕಿದ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಜೆಡಿಎಸ್ ಇನ್ನೂ ಅಧಿಕೃತವಾಗಿ ಪ್ರಕಟಿಸಿಲ್ಲ.
ಈ ನಡುವೆ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಚಾಮರಾಜನಗರ ಹೊರತುಪಡಿಸಿ ಉಳಿದ 11 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.
ಮೊದಲ ಹಂತದಲ್ಲಿ ಚುನಾವಣೆ ನಡೆಯುವ ಕರ್ನಾಟಕದ ಲೋಕಸಭಾ ಕ್ಷೇತ್ರಗಳು ಇಂತಿವೆ…
ಉಡುಪಿ – ಚಿಕ್ಕಮಗಳೂರು
ಹಾಸನ
ದಕ್ಷಿಣ ಕನ್ನಡ
ಚಿತ್ರದುರ್ಗ (ಎಸ್ ಸಿ)
ತುಮಕೂರು
ಮಂಡ್ಯ
ಮೈಸೂರು
ಚಾಮರಾಜನಗರ (ಎಸ್ ಸಿ)
ಬೆಂಗಳೂರು ಗ್ರಾಮಾಂತರ
ಬೆಂಗಳೂರು ಉತ್ತರ
ಬೆಂಗಳೂರು ಕೇಂದ್ರ
ಬೆಂಗಳೂರು ದಕ್ಷಿಣ
ಚಿಕ್ಕಬಳ್ಳಾಪುರ
ಕೋಲಾರ (ಎಸ್ ಸಿ)
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.