ಮನೆ ಸ್ಥಳೀಯ ಮೈಸೂರು ಕೊಡಗು ಲೋಕಸಭಾ ಕ್ಷೇತ್ರ : ಮೊದಲ ದಿನ ಇಬ್ಬರು ಉಮೇದುವಾರಿಕೆ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರ : ಮೊದಲ ದಿನ ಇಬ್ಬರು ಉಮೇದುವಾರಿಕೆ

0

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಅಧಿಸೂಚನೆ ಪ್ರಕಟವಾದ ಮೊದಲ ದಿನ ಇಬ್ಬರು ಉಮೇದುವಾರಿಕೆ ಸಲ್ಲಿಸಿದ್ದಾರೆ.

Join Our Whatsapp Group

ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯೂನಿಸ್ಟ್) ಪಕ್ಷದ ಸುನೀಲ್ ಟಿ.ಆರ್. ಹಾಗೂ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್ )ಪಕ್ಷದ ಎಂ.ಎಸ್. ಪ್ರವೀಣ್ ಅವರು ಅಭ್ಯರ್ಥಿಯಾಗಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು

ಮೊದಲ ದಿನದಲ್ಲಿ ಇಬ್ಬರು ಉಮೇದು ವಾರಿಕೆ ಸಲ್ಲಿಸಿರುತ್ತಾರೆ.