ಮೈಸೂರು: ಲೋಕಸಭಾ ಸಾರ್ವತ್ರಿಕ ಚುನಾವಣಾ ಸಂಬoಧ ಭಾರತ ಚುನಾವಣಾ ಆಯೋಗದಿಂದ ವಿಧಾನಸಭಾ ಕ್ಷೇತ್ರಗಳಾದ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಕ್ಕೆ ಚುನಾವಣಾ ಸಾಮಾನ್ಯ ವೀಕ್ಷಕರಾಗಿ ಶಾಹಿದ್ ಇಕ್ಬಾಲ್ ಚೌದ್ರಿ (ದೂ.ಸಂ 9482042877) ಹಾಗೂ ಪೋಲೀಸ್ ವೀಕ್ಷಕರಾಗಿ ಮನೋಜ್ ತಿವಾರಿ (ಮೊ.ಸಂ 9482209477) ಅವರು ನೇಮಕಗೊಂಡಿದ್ದಾರೆ
ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು ವಿಧಾನಸಭಾ ಕ್ಷೇತ್ರಗಳಿಗೆ ಸುರೇಶ್.ಎ, (ಮೊ.ಸಂ. 9482051577) ಹಾಗೂ ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ಕ್ಷೇತ್ರಗಳಿಗೆ ಯೋಗೀಶ್ ಮಿಶ್ರ (ಮೊ.ಸಂ 9482058477) ಅವರನ್ನು ವೆಚ್ಚ ವೀಕ್ಷಕರಾಗಿ ನೇಮಿಸಲಾಗಿದೆ
ಚುನಾವಣಾ ವೀಕ್ಷಕರಿಗೆ ಜಲದರ್ಶಿನಿ ವಸತಿ ಗೃಹದಲ್ಲಿ ವಾಸ್ಥವ್ಯದ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಯಾವುದೇ ಮನವಿ ಅಥವಾ ಅಹವಾಲುಗಳಿದ್ದಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರು, ವೆಚ್ಚ ವೀಕ್ಷಕರು ಮತ್ತು ಪೊಲೀಸ್ ವೀಕ್ಷಕರನ್ನು ಸಂಪರ್ಕಿಸಬಹುದೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯಾದ ಡಾ. ಕೆ.ವಿ ರಾಜೇಂದ್ರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.