ಯುಗಾದಿ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ. ಯುಗಾದಿ ಸಂತೋಷ, ಭರವಸೆ ಹಾಗೂ ಹೊಸ ಆರಂಭದ ಹಬ್ಬವಾಗಿದ್ದು, ವಿವಿಧ ಆಚರಣೆಗಳು ಮತ್ತು ವಿಶಿಷ್ಟವಾದ ಸಂಪ್ರದಾಯಗಳೊಂದಿಗೆ ಆಚರಿಸಲಾಗುತ್ತದೆ. ಯುಗಾದಿಯು ಹೊಸತನ ಮತ್ತು ನವೀಕರಣದ ಭರವಸೆಯೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಳ್ಳಲಾಗುತ್ತದೆ.
ಎಲ್ಲರಿಗೂ ಅಪರಿಮಿತ ಸಂತೋಷ ಹಾಗೂ ಸಮೃದ್ಧಿಯಿಂದ ತುಂಬಿದ ವರ್ಷವನ್ನು ಆಶಿಸುತ್ತೇನೆ. ಈ ಶುಭ ಸಂದರ್ಭವು ಜೀವನದ ಪ್ರತಿಯೊಂದು ವಿಷಯದಲ್ಲೂ ನಿಮಗೆ ಸಂತೋಷ ತರಲಿ ಎಂದು ಹಾರೈಸಿದ್ದಾರೆ.
ಇದಿಷ್ಟೇ ಅಲ್ಲದೆ ತೆಲುಗು, ಮಣಿಪುರಿಯಲ್ಲಿ ಯುಗಾದಿಯಲ್ಲಿ ಸಜಿಬು ನೋಂಗ್ಮಾ ಪನ್ಬಾ ಎಂದು ಕರೆಯುತ್ತಾರೆ ಮೋದಿ ಶುಭ ಹಾರೈಸಿದ್ದಾರೆ.
ಮೋದಿ ಮತ್ತೊಂದು ಪೋಸ್ಟ್ ನಲ್ಲಿ ದೇಶದ ನನ್ನ ಎಲ್ಲಾ ಕುಟುಂಬ ಸದಸ್ಯರಿಗೆ ಚೈತ್ರ ನವರಾತ್ರಿಯ ಶುಭಾಶಯಗಳು ಎಂದು ಬರೆದಿದ್ದಾರೆ.ಶಕ್ತಿಯ ಆರಾಧನೆಯ ಈ ಮಹಾ ಹಬ್ಬವು ಎಲ್ಲರಿಗೂ ಸಂತೋಷ, ಸಮೃದ್ಧಿ, ಅದೃಷ್ಟ ಮತ್ತು ಆರೋಗ್ಯವನ್ನು ತರಲಿ ಎಂದು ನಾವು ಬಯಸುತ್ತೇವೆ ಎಂದಿದ್ದಾರೆ.
ಗುಡಿಪಾಡ್ವಾ, ಯುಗಾದಿ, ಚೇತಿ ಚಂದ್, ನವ್ರೆಹ್ ಮತ್ತು ಇತರ ವಿವಿಧ ಭಾಷೆಗಳಲ್ಲಿ ಹಬ್ಬಗಳ ಶುಭಾಶಯಗಳನ್ನು ತಿಳಿಸಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.