ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಡಗೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಚಿರತೆ ದಾಳಿಗೆ ಕರು ಬಲಿಯಾಗಿದೆ.
ಗ್ರಾಮದ ಸೌಮ್ಯ ಕೋಂ ಶ್ರೀನಿವಾಸ್ ಶೆಟ್ಟಿ ಎಂಬುವರಿಗೆ ಸೇರಿದ ಕರು ಆಗಿದ್ದು, ಗ್ರಾಮದ ಹೊರವಲಯದಲ್ಲಿರುವ ತಮ್ಮ ಜಮೀನಿನ ಕೊಟ್ಟಿಗೆ ಬಳಿ ಹಸು ಕರುಗಳನ್ನು ಎಂದಿನಂತೆ ಕಟ್ಟಿ ಹಾಕಿದ್ದಾರೆ. ತಡರಾತ್ರಿ ಸಂದರ್ಭದಲ್ಲಿ ದಾಳಿ ಮಾಡಿರುವ ಚಿರತೆಯು ಸುಮಾರು ಎರಡು ವರ್ಷದ ಹೆಣ್ಣು ಕರುವನ್ನು ಕೊಟ್ಟಿಗೆ ಬಳಿಯಿಂದ ಎಳೆದೊಯ್ದು, ಸ್ವಲ್ಪ ದೂರದ ಬಳಿಕ ಕೊಂದು ಹಾಕಿದೆ. ಮಂಗಳವಾರ ಬೆಳಿಗ್ಗೆ ಅಂಬಲಾರೆ ಪಶು ಆರೋಗ್ಯ ಕೇಂದ್ರದ ಪಶುವೈದ್ಯಧಿಕಾರಿ ಡಾ.ಹರ್ಷಿತಾ ಸ್ಥಳಕ್ಕೆ ಭೇಟಿ ನೀಡಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ.
ನಾವು ಕಡುಬಡವರು ಆಗಿದ್ದು, ಕೃಷಿ ಹಾಗೂ ಹೈನುಗಾರಿಕೆ ನಂಬಿ ಜೀವನ ಸಾಗಿಸುತ್ತಿದ್ದೇವೆ. ಕರು ಚಿರತೆ ದಾಳಿಗೆ ಒಳಗಾಗಿರುವುದರಿಂದ ಸಾಕಷ್ಟು ನಷ್ಟ ಉಂಟಾಗಿದೆ. ಸಂಬಂಧ ಇಲಾಖೆಯವರು ನಮಗೆ ಪರಿಹಾರ ನೀಡಬೇಕು ಅಲ್ಲದೆ ಈ ಭಾಗದಲ್ಲಿ ಭಯ ಸೃಷ್ಟಿ ಮಾಡಿರುವ ಚಿರತೆ ಸೆರೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೌಮ್ಯ ಮನವಿ ಮಾಡಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.