ಅಯೋಧ್ಯೆ: ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾನ ಮೇಲೆ ಸೂರ್ಯರಶ್ಮಿ ಸ್ಪರ್ಶಿಸಿದೆ.
ಇದೀಗ ರಾಮ ಮಂದಿರ ನಿರ್ಮಾಣವಾದ ನಂತರ ಮೊದಲ ರಾಮ ನವಮಿಯನ್ನು ಆಚರಣೆ ಮಾಡಲಾಗಿದೆ. ಈ ಸಮಯದಲ್ಲಿ ಬಾಲ ರಾಮನ ಮೇಲೆ ಸೂರ್ಯರಶ್ಮಿಯ ಸ್ಪರ್ಶವಾಗಿದೆ. ಕನ್ನಡಿಗಳು ಮತ್ತು ಮಸೂರಗಳನ್ನು ಒಳಗೊಂಡಿರುವ ಒಂದು ದೀರ್ಘವಧಿಯ ಕಾರ್ಯವಿಧಾನವಾಗಿದೆ. ಸೂರ್ಯರಶ್ಮಿ ನೇರವಾಗಿ ರಾಮ ಹಣೆಗೆ ಬೀಳುವಂತೆ ಮಾಡಲು ಈ ಹಿಂದೆ ವಿಜ್ಞಾನಿಗಳು ಒಂದು ಪ್ರಯೋಗವನ್ನು ಕೂಡ ನಡೆಸಿದರು. ಇದೀಗ ಈ ವಿಧಾನ ಯಶಸ್ವಿಯಾಗಿದೆ.
ಜನವರಿ 22 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಅಯೋಧ್ಯೆಯಲ್ಲಿ ರಾಮನ ವಿಗ್ರಹವನ್ನು ಪ್ರಾಣ ಪ್ರತಿಷ್ಠೆಯನ್ನು ಮಾಡಲಾಗಿತ್ತು.
ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (CSIR)-ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್ಸ್ಟಿಟ್ಯೂಟ್ (CBRI), ರೂರ್ಕಿಯ ಹಿರಿಯ ವಿಜ್ಞಾನಿಗಳ ಪ್ರಕಾರ, ಯೋಜಿತ ಈ ಸೂರ್ಯರಶ್ಮಿಯು 58 ಮಿ.ಮೀ. ಗಾತ್ರವನ್ನು ಹೊಂದಿದ್ದು, ರಾಮ ಲಲ್ಲಾನ ಹಣೆಯ ಮೇಲೆ ತಿಲಕದಂತೆ ಪ್ರಜ್ವಲಿಸಲಿದೆ. ಇದು ಸುಮಾರು ಮೂರರಿಂದ ಮೂರೂವರೆ ನಿಮಿಷಗಳು ಮೂಡಲಿದೆ. ಎರಡು ನಿಮಿಷಗಳ ಪೂರ್ಣ ಪ್ರಕಾಶ ರಾಮನ ಮೇಲೆ ಬೀಳಲಿದೆ ಎಂದು ಹೇಳಿದರು.
ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ನ ಸದಸ್ಯ ಅನಿಲ್ ಮಿಶ್ರಾ ಈ ಹಿಂದೆ ಹೇಳಿರುವಂತೆ ಸೂರ್ಯರಶ್ಮಿ ರಾಮನನ್ನು ಸ್ಪರ್ಶ ಮಾಡುವ ಸಮಯದಲ್ಲಿ ರಾಮ ಭಕ್ತರಿಗೆ ಮಂದಿರದೊಳಗೆ ಅವಕಾಶ ನೀಡಲಾಗುವುದು. ದೇವಾಲಯದ ಟ್ರಸ್ಟ್ನಿಂದ ಸುಮಾರು 100 ಎಲ್ಇಡಿ ಸ್ಕ್ರೀನ್ಗಳನ್ನು ಹಾಕಲಾಗುತ್ತಿದೆ ಮತ್ತು ಸರ್ಕಾರದಿಂದ 50 ರಾಮನವಮಿ ಆಚರಣೆ ಲೈವ್ ಸ್ಕ್ರೀನ್ ನೋಡಲಾಗುವುದು ಎಂದು ಹೇಳಿದ್ದಾರೆ.
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.