ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಬೆನ್ನಲ್ಲೆ ಬೆಂಗಳೂರು ನಗರದ ಹತ್ತಕ್ಕೂ ಹೆಚ್ಚು ಕಡೆ ಶುಕ್ರವಾರ ಬೆಳಗ್ಗೆ ಐಟಿ ಅಧಿಕಾರಿಗಳು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಪಕ್ಷದ ಜತೆ ಗರುತಿಸಿಕೊಂಡಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ಐಟಿ ಅಧಿಕಾರಿಗಳು ನೆಲಮಂಗಲದಲ್ಲಿ ಕೆಲವು ದಿನಗಳ ಹಿಂದೆ ದಾಳಿ ಮಾಡಿದ್ದರು. 6 ಕಾರುಗಳಲ್ಲಿ ಬಂದ 20 ಐಟಿ ಅಧಿಕಾರಿಗಳ ತಂಡ ಶೋಧ ಕಾರ್ಯ ನಡೆಸಿತ್ತು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಂಸದ ಡಿಕೆ ಸುರೇಶ್ ಆಪ್ತ ಕನಕಪುರ ಕೆಂಪರಾಜು ಮನೆ ಮೇಲೆ ಕೂಡ ಕೆಲವು ದಿನಗಳ ಹಿಂದೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಡಿಕೆ ಸುರೇಶ್ ಅವರ ಮತ್ತೊಬ್ಬ ಆಪ್ತನ ಮನೆ ಮೇಲೆ ಬೆಂಗಳೂರಿನ ವಾಜರಹಳ್ಳಿಯಲ್ಲಿ ಐಟಿ ದಾಳಿ ನಡೆದಿತ್ತು.
ಧಾರವಾಡದ ದಾಸನಕೊಪ್ಪ ಕ್ರಾಸ್ ಬಳಿಯ ಅರ್ನಾ ರೆಸಿಡೆನ್ಸಿಯ ಮೂರನೇ ಮಹಡಿಯಲ್ಲಿರುವ ಬಸವರಾಜ್ ದತ್ತನವರ್ ಎನ್ನುವರ ಪ್ಲಾಟ್ ನಂ 303ರ ನಿವಾಸದ ಮೇಲೆ ಮಂಗಳವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, ಬರೋಬ್ಬರಿ 18 ಕೋಟಿ ರೂ. ನಗದು ವಶಕ್ಕೆ ಪಡೆದುಕೊಂಡಿದ್ದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.