ಕಲಬುರಗಿ: ನೇಹಾ ಕೊಲೆ ಪ್ರಕರಣದ ತನಿಖೆ ಸಿಬಿಐನಿಂದ ಮಾಡಿಸಬೇಕು ಎಂದು ಬಿಜೆಪಿ ಆಗ್ರಹಿಸುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ನೇಹಾ ಕೊಲೆ ಪ್ರಕರಣವನ್ನು ಸಿದ್ದರಾಮಯ್ಯ ಸರ್ಕಾರ ಬಹಳ ಹಗುರವಾಗಿ ಪರಿಗಣಿಸಿದೆ, ಕೆಲ ಸಚಿವರು ನೇಹಾಳ ಮನೆಗೆ ಹೋಗಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು ಬಿಟ್ಟರೆ, ಈ ಹೇಯ ಕೃತ್ಯವನ್ನು ಖಂಡಿಸಿಲ್ಲ ಮತ್ತು ಕೊಲೆಗಡುಕನನ್ನು ಗಲ್ಲಿಗೇರಿಸುವ ಶಿಕ್ಷೆಗೆ ತಮ್ಮ ಸರ್ಕಾರ ಬದ್ಧವಾಗಿದೆ ಅಂತ ಹೇಳಿಲ್ಲ ಎಂದು ಹೇಳಿದರು.
ಡಿಕೆ ಶಿವಕುಮಾರ್ ತಮ್ಮ ಹೇಳಿಕೆಯೊಂದರಲ್ಲಿ ಬಿಜೆಪಿಯು ಮುಸ್ಲಿಂ ಸಮುದಾಯಕ್ಕೆ ಕಿರುಕುಳ ನೀಡುತ್ತಿದೆ, ಎಂದು ಹೇಳಿರುವುದನ್ನು ಯತ್ನಾಳ್ ಗಮನಕ್ಕೆ ತಂದಾಗ, ಮುಸಲ್ಮಾನರು ತಮ್ಮ ಸಹೋದರರು ಅಂತ ಅವರು ಘೋಷಣೆಯನ್ನೇ ಮಾಡಿದ್ದಾರೆ. ರಾಮನಗರದಲ್ಲಿ ಮುಸ್ಲಿಂ ಮತಾಂಧನೊಬ್ಬ ರಾಮಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತಾಡಿದರೂ ಶಿವಕುಮಾರ್ ಅವನ ವಿರುದ್ಧ ಬಾಯಿಬಿಡಲಿಲ್ಲ, ತಾವು ಹಿಂದೂ ವಿರೋಧಿಗಳು ಅಂತ ಅವರು ಯಾವತ್ತೋ ಸಾಬೀತು ಮಾಡಿದ್ದಾರೆ ಎಂದು ಯತ್ನಾಳ್ ಹೇಳಿದರು.
ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.