ಮನೆ ರಾಜ್ಯ ಕಚೇರಿ ಮುಂದೆ ವಾಮಾಚಾರ: ಆಕ್ರೋಶ ಹೊರಹಾಕಿದ ಕೆ.ಎಸ್ ಈಶ್ವರಪ್ಪ

ಕಚೇರಿ ಮುಂದೆ ವಾಮಾಚಾರ: ಆಕ್ರೋಶ ಹೊರಹಾಕಿದ ಕೆ.ಎಸ್ ಈಶ್ವರಪ್ಪ

0

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು, ಈ ಕುರಿತು ಈಶ್ವರಪ್ಪ ಆಕ್ರೋಶ ಹೊರಹಾಕಿದ್ದಾರೆ.

Join Our Whatsapp Group

ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಅಸಮಾಧಾನ ತೋಡಿಕೊಂಡ ಅವರು, ಶಿಕಾರಿಪುರದ ಹೆಸರಾಂತ ಮಾಂತ್ರಿಕರು, ತಮ್ಮ ಕುಟುಂಬವನ್ನು ರಾಜಕೀಯವಾಗಿ ಬೆಳೆಯಲು ಬಲಿ ಕೊಟ್ಟವರು. ಇವರಿಗೆ ಈಶ್ವರಪ್ಪರ ಕುಟುಂಬ ಯಾವ ಲೆಕ್ಕ ಎಂದು ಅಸಮಾಧಾನ ಹೊರಹಾಕಿದ್ದಾರೆ.