ಮನೆ ರಾಜ್ಯ ಮಳೆಯಿಂದ ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ: ಪ್ರಯಾಣಿಕರು ಪಾರು

ಮಳೆಯಿಂದ ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ: ಪ್ರಯಾಣಿಕರು ಪಾರು

0

ಶೃಂಗೇರಿ: ಮಳೆಯಿಂದ ರಸ್ತೆ ಕಾಣದೆ ಟಿಟಿ ವಾಹನವೊಂದು ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಗುದ್ದಿದ ಘಟನೆ ಶೃಂಗೇರಿ ತಾಲೂಕಿನ ಕುಂಚೇಬೈಲು ಗ್ರಾಮದ ಬಳಿ ನಡೆದಿದೆ.

Join Our Whatsapp Group

ಡಿಕ್ಕಿ ಹೊಡೆದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿದ್ದು ಅದೃಷ್ಟವಶಾತ್ ಟಿಟಿ ವಾಹನದಲ್ಲಿದ್ದ ಒಂಬತ್ತಕ್ಕೂ ಅಧಿಕ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪ್ರಯಾಣಿಕರು ಹಾಸನದಿಂದ ಶೃಂಗೇರಿ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ ಈ ವೇಳೆ ಮಳೆಯಿಂದ ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.