ಛತ್ರಾ: ಬುಡಕಟ್ಟು ಜಾತಿಯ ಯುವಕನನ್ನು ಪ್ರೀತಿ ಮಾಡಿದಕ್ಕಾಗಿ, ಯುವತಿಯ ಸಹೋದರರು ಆಕೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ ನ ಛತ್ರಾ ಜಿಲ್ಲೆಯಲ್ಲಿ ನಡೆದಿದೆ.
ಬುಡಕಟ್ಟು ಯುವಕನ ಜೊತೆಗಿನ ಪ್ರೇಮ ಸಂಬಂಧಕ್ಕೆ 18 ವರ್ಷದ ದಲಿತ ಯುವತಿಯನ್ನು ಆಕೆ ಅಣ್ಣಂದಿರೇ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ಇಬ್ಬರು ಸಹೋದರರು ಕೂಡ ಅಲ್ಲಿಂದ ಪರಾರಿಯಾಗಿದ್ದಾರೆ.
ಯುವತಿಯೂ ತಾನು ಪ್ರೀತಿಸಿದ ಯುವಕನ ಜತೆಗೆ ಇದ್ದ ಸಮಯದಲ್ಲಿ ಸಹೋದರರು ಆಕೆಯನ್ನು ಹಿಡಿದು ಥಳಿಸಿದ್ದಾರೆ. ನಂತರ ಅಲ್ಲಿಂದ ಸೆಹ್ದಾ ಗ್ರಾಮದ ಬಳಿಯ ಅರಣ್ಯಕ್ಕೆ ಎಳೆದೊಯ್ದು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ಸದರ್ ಪೊಲೀಸ್ ಠಾಣೆಯ ಉಸ್ತುವಾರಿ ಬಿಪಿನ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ಯುವತಿಯಲ್ಲಿ ಹಳ್ಳಿ ಜನರು ಈ ಬಗ್ಗೆ ತಿಳಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಯುವಕನ ವಿಚಾರಣೆ ನಡೆಸಲಾಗುತ್ತಿದೆ. ಇನ್ನು ತಲೆಮರೆಸಿಕೊಂಡಿರುವ ಸಹೋದರರ ಪತ್ತೆಗೆ ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.